September 6, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.





ಮುಂಬೈಯ ಹಿರಿಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ, ಚೈತನ್ಯ ಕಲಾವಿದರು ಬೈಲೂರು,ಇದರ ಕಲಾವಿದರಿಂದ “ಅಷ್ಟೆಮಿ ” ಸಾಂಸರಿಕ ತುಳು ನಾಟಕ ನವಂಬರ್ 9, ರವಿವಾರ ಅಪರಾನ್ಹ 2:30ಕ್ಕೆ, ಅಂಧೇರಿ ಪಶ್ಚಿಮ ಎಂ ವಿ ಎಂ ಎಜುಕೇಶನ್ ಮಾರ್ಗ, ಮೊಗವೀರ ಭವನದ ಶಾಲಿನಿ ಜಿ ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಕಲಾ ಪ್ರೇಮಿಗಳು, ಉಚಿತ ಪ್ರವೇಶದ ನಾಟಕ ವೀಕ್ಷಿಸುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕೆ ಕಾಂಚನ್, ಗೌರವ ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ಮೂಲ್ಕಿ, ಗೌರವ ಕೋಶಾಧಿಕಾರಿ ದೇವರಾಜ್ ಎಚ್ ಕುಂದರ್, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ್ ಎಸ್ ಕರ್ಕೇರ, ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ದಯಾವತಿ ಎಂ ಸುವರ್ಣ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.



Related posts

ಪಲಿಮಾರು ಹೊಸಾಗ್ಮೆಯಲ್ಲಿ ಜುಲೈ 16 ರಿಂದ ‘ಕುಮಾರವ್ಯಾಸ ಭಾರತ’ ಕಥಾ ವಾಚನ ಮತ್ತು ಪ್ರವಚನ ಕಾರ್ಯಕ್ರಮ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ರೋಡ್ : ಡಿ. 22ರಂದು 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಮಂಗಳೂರು ವಿ. ವಿ.  42ನೇ ಘಟಿಕೋತ್ಸವ : ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ

Mumbai News Desk