July 23, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.







ಮುಂಬೈಯ ಹಿರಿಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ, ಚೈತನ್ಯ ಕಲಾವಿದರು ಬೈಲೂರು,ಇದರ ಕಲಾವಿದರಿಂದ “ಅಷ್ಟೆಮಿ ” ಸಾಂಸರಿಕ ತುಳು ನಾಟಕ ನವಂಬರ್ 9, ರವಿವಾರ ಅಪರಾನ್ಹ 2:30ಕ್ಕೆ, ಅಂಧೇರಿ ಪಶ್ಚಿಮ ಎಂ ವಿ ಎಂ ಎಜುಕೇಶನ್ ಮಾರ್ಗ, ಮೊಗವೀರ ಭವನದ ಶಾಲಿನಿ ಜಿ ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಕಲಾ ಪ್ರೇಮಿಗಳು, ಉಚಿತ ಪ್ರವೇಶದ ನಾಟಕ ವೀಕ್ಷಿಸುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕೆ ಕಾಂಚನ್, ಗೌರವ ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ಮೂಲ್ಕಿ, ಗೌರವ ಕೋಶಾಧಿಕಾರಿ ದೇವರಾಜ್ ಎಚ್ ಕುಂದರ್, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ್ ಎಸ್ ಕರ್ಕೇರ, ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ದಯಾವತಿ ಎಂ ಸುವರ್ಣ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.



Related posts

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ, ನೃತ್ಯ ವೈಭವ, ಸನ್ಮಾನ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk