July 23, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ







ಜೋಗೇಶ್ವರಿ ಪೂರ್ವ ಠಾಕೂರ್ ನಗರದ ಇತಿಹಾಸ ಪ್ರಸಿದ್ಧ ಮಹಾಕಾಳಿ ಗುಹೆಯ ಸನಿಹದಲ್ಲಿರುವ, ಕಾರಣಿಕ ಕ್ಷೇತ್ರ, ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಕಾಲಭೈರವ ಜಯಂತೋತ್ಸವವು ಇದೇ ಬರುವ ನವಂಬರ್ 17, ಬುಧವಾರ, ಬೆಳಿಗ್ಗೆ 9:00 ರಿಂದ 12ರ ತನಕ ಜರಗಲಿದೆ.
ಆ ಪ್ರಯುಕ್ತ ಅಂದು ಬೆಳಿಗ್ಗೆ ಗಂಟೆ 11ಕ್ಕೆ ಅಭಿಷೇಕ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆಯು ಜರಗಲಿದೆ.
ಭಕ್ತಾದಿಗಳು ಈ ಉತ್ಸವಕ್ಕೆ ಆಗಮಿಸಿ ಶ್ರೀ ಕಾಲಭೈರವ ದೇವರ ಸೇವೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಟ್ರಸ್ಟಿ ಸಂಜೀವ ಪಿ ಪೂಜಾರಿ, ಗೌರವ ಕಾರ್ಯದರ್ಶಿ ಶೇಖರ್ ಕರ್ಕೇರ, ಪ್ರಧಾನ ಅರ್ಚಕರಾದ ಪಾದೂರು ನರಹರಿ ತಂತ್ರಿ, ಹಾಗೂ ಟ್ರಸ್ಟಿಗಳು, ಪದಾಧಿಕಾರಿಗಳು ವಿನಂತಿಸಿದ್ದಾರೆ.



Related posts

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Mumbai News Desk

ಎ. 25-26 ರಂದು ಬೊರಿವಲಿ ಮಂಡಪೇಶ್ವರ ಗುಹೆಯ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk