September 6, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ





ಜೋಗೇಶ್ವರಿ ಪೂರ್ವ ಠಾಕೂರ್ ನಗರದ ಇತಿಹಾಸ ಪ್ರಸಿದ್ಧ ಮಹಾಕಾಳಿ ಗುಹೆಯ ಸನಿಹದಲ್ಲಿರುವ, ಕಾರಣಿಕ ಕ್ಷೇತ್ರ, ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಕಾಲಭೈರವ ಜಯಂತೋತ್ಸವವು ಇದೇ ಬರುವ ನವಂಬರ್ 17, ಬುಧವಾರ, ಬೆಳಿಗ್ಗೆ 9:00 ರಿಂದ 12ರ ತನಕ ಜರಗಲಿದೆ.
ಆ ಪ್ರಯುಕ್ತ ಅಂದು ಬೆಳಿಗ್ಗೆ ಗಂಟೆ 11ಕ್ಕೆ ಅಭಿಷೇಕ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆಯು ಜರಗಲಿದೆ.
ಭಕ್ತಾದಿಗಳು ಈ ಉತ್ಸವಕ್ಕೆ ಆಗಮಿಸಿ ಶ್ರೀ ಕಾಲಭೈರವ ದೇವರ ಸೇವೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಟ್ರಸ್ಟಿ ಸಂಜೀವ ಪಿ ಪೂಜಾರಿ, ಗೌರವ ಕಾರ್ಯದರ್ಶಿ ಶೇಖರ್ ಕರ್ಕೇರ, ಪ್ರಧಾನ ಅರ್ಚಕರಾದ ಪಾದೂರು ನರಹರಿ ತಂತ್ರಿ, ಹಾಗೂ ಟ್ರಸ್ಟಿಗಳು, ಪದಾಧಿಕಾರಿಗಳು ವಿನಂತಿಸಿದ್ದಾರೆ.



Related posts

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಮಾ. 15 : ತುಳು ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ ಆಶ್ರಯದಲ್ಲಿ ಸೋಮನಾಥ ಎಸ್. ಕರ್ಕೇರರ “ಪೆರ್ಗ” ತುಳು ಹನಿಗವನ ಸಂಕಲನ ಬಿಡುಗಡೆ ಮತ್ತು ಕವಿಗೋಷ್ಠಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

ಶ್ರೀ ನೀಲಕಂಠೇಶ್ವರ ದೇವಸ್ಥಾನ, ಜಂಗಮ ಮಠ ಗುರುಪುರ ಜೀರ್ಣೋದ್ಧಾರ: ಆಗಸ್ಟ್ 4 : ಸಯನ್ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಪೂರ್ವಭಾವಿ ಸಭೆ

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ

Mumbai News Desk