30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ನ. 12ರಂದು ಕಾಲಭೈರವ ಜಯಂತೋತ್ಸವ





ಜೋಗೇಶ್ವರಿ ಪೂರ್ವ ಠಾಕೂರ್ ನಗರದ ಇತಿಹಾಸ ಪ್ರಸಿದ್ಧ ಮಹಾಕಾಳಿ ಗುಹೆಯ ಸನಿಹದಲ್ಲಿರುವ, ಕಾರಣಿಕ ಕ್ಷೇತ್ರ, ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಕಾಲಭೈರವ ಜಯಂತೋತ್ಸವವು ಇದೇ ಬರುವ ನವಂಬರ್ 17, ಬುಧವಾರ, ಬೆಳಿಗ್ಗೆ 9:00 ರಿಂದ 12ರ ತನಕ ಜರಗಲಿದೆ.
ಆ ಪ್ರಯುಕ್ತ ಅಂದು ಬೆಳಿಗ್ಗೆ ಗಂಟೆ 11ಕ್ಕೆ ಅಭಿಷೇಕ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆಯು ಜರಗಲಿದೆ.
ಭಕ್ತಾದಿಗಳು ಈ ಉತ್ಸವಕ್ಕೆ ಆಗಮಿಸಿ ಶ್ರೀ ಕಾಲಭೈರವ ದೇವರ ಸೇವೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಟ್ರಸ್ಟಿ ಸಂಜೀವ ಪಿ ಪೂಜಾರಿ, ಗೌರವ ಕಾರ್ಯದರ್ಶಿ ಶೇಖರ್ ಕರ್ಕೇರ, ಪ್ರಧಾನ ಅರ್ಚಕರಾದ ಪಾದೂರು ನರಹರಿ ತಂತ್ರಿ, ಹಾಗೂ ಟ್ರಸ್ಟಿಗಳು, ಪದಾಧಿಕಾರಿಗಳು ವಿನಂತಿಸಿದ್ದಾರೆ.



Related posts

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಜುಲೈ 28 ರಂದು ಆಷಾಢೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ  26 ರಂದು  ವಾರ್ಷಿಕ  ಮಹಾಪೂಜೆ.

Mumbai News Desk

ಜೂನ್ 15: ಶ್ರೀ ಭುವನೇಶ್ವರಿ ಸೇವಾ ಸಮಿತಿ ಕೋಟೆ, ಮುಂಬಯಿ – 42ನೇ ವಾರ್ಷಿಕ ಮಹಾಪೂಜೆ

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk