32 C
Mumbai
March 7, 2026
Mumbai News Kannada
ಸುದ್ದಿ

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ





ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷ ರಮೇಶ್ ಬಂಗೇರ ಅವರ ಮಾವ ವಾಮನ ಕಾಂಚನ್ (83) ನವಂಬರ್ 2ರಂದು ತಮ್ಮ ಕಲ್ಯಾಣ್ ನ ನಿವಾಸದಲ್ಲಿ ನಿಧನ ಹೊಂದಿದರು.
ಮೂಲತ: ಉಡುಪಿ ಜಿಲ್ಲೆಯ ಮೂಳೂರು ಗ್ರಾಮದವರಾದ ಮೃತರು, ಪತ್ನಿ ಇಂದಿರಾ ಕಾಂಚನ್, ಪುತ್ರಿ ಕವಿತಾ ಬಂಗೇರ, ಪುತ್ರ ಲೋಹಿತ್ ಕಾಂಚನ್, ಅಳಿಯ ರಮೇಶ್ ಬಂಗೇರ, ಸೊಸೆ ಶ್ವೇತಾ ಲೋಹಿತ್ ಕಾಂಚನ್, ಮೊಮ್ಮಕ್ಕಳು, ಸಹೋದರಿಯರಾದ ಪದ್ಮಾವತಿ ಪುತ್ರನ್,
ವಿಮಲ ಮೆಂಡನ್, ಇಂದುಮತಿ ಸಾಲ್ಯಾನ್, ಸಹೋದರರಾದ ಪಾಂಡು ಕಾಂಚನ್, ವಸಂತ ಕಾಂಚನ್,
ಸುಧಾಕರ್ ಕಾಂಚನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ವಾಮನ್ ಕಾಂಚನ್ ಅವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ : 12 ಕೋಟಿ ರೂ.ಮೌಲ್ಯದ ಚಿನ್ನ, ನಗದು ಲೂಟಿ

Mumbai News Desk

ಕಲ್ಯಾಣ್: ಧಾರ್ಮಿಕ, ಸಾಮಾಜಿಕ ಸಂಘಟಕ, ಭಜನಾ ಗಾಯಕ ದೇವಾನಂದ್ ಜೆ ಸುವರ್ಣ ನಿಧನ

Mumbai News Desk

ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ AI -171 (Air India)ವಿಮಾನ ಪತನ, ಹಲವರ ಸಾವು ಶಂಕೆ

Mumbai News Desk

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk