July 29, 2026
Mumbai News Kannada
ಸುದ್ದಿ

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ







ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷ ರಮೇಶ್ ಬಂಗೇರ ಅವರ ಮಾವ ವಾಮನ ಕಾಂಚನ್ (83) ನವಂಬರ್ 2ರಂದು ತಮ್ಮ ಕಲ್ಯಾಣ್ ನ ನಿವಾಸದಲ್ಲಿ ನಿಧನ ಹೊಂದಿದರು.
ಮೂಲತ: ಉಡುಪಿ ಜಿಲ್ಲೆಯ ಮೂಳೂರು ಗ್ರಾಮದವರಾದ ಮೃತರು, ಪತ್ನಿ ಇಂದಿರಾ ಕಾಂಚನ್, ಪುತ್ರಿ ಕವಿತಾ ಬಂಗೇರ, ಪುತ್ರ ಲೋಹಿತ್ ಕಾಂಚನ್, ಅಳಿಯ ರಮೇಶ್ ಬಂಗೇರ, ಸೊಸೆ ಶ್ವೇತಾ ಲೋಹಿತ್ ಕಾಂಚನ್, ಮೊಮ್ಮಕ್ಕಳು, ಸಹೋದರಿಯರಾದ ಪದ್ಮಾವತಿ ಪುತ್ರನ್,
ವಿಮಲ ಮೆಂಡನ್, ಇಂದುಮತಿ ಸಾಲ್ಯಾನ್, ಸಹೋದರರಾದ ಪಾಂಡು ಕಾಂಚನ್, ವಸಂತ ಕಾಂಚನ್,
ಸುಧಾಕರ್ ಕಾಂಚನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ವಾಮನ್ ಕಾಂಚನ್ ಅವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಜೀವನ್ ಸೇವಾ ಬ್ರಿಗೇಡ್‌ ಪಡುಬಿದ್ರಿ: ವೈದ್ಯಕೀಯ ಆರ್ಥಿಕ ನೆರವು ವಿತರಣೆ

Mumbai News Desk

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk