September 6, 2026
Mumbai News Kannada
ಸುದ್ದಿ

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..





ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ಕಿಡ್ನಿ ವೈಫಲ್ಯಗೊಂಡು ಅನಾರೋಗ್ಯದಲ್ಲಿರುವ ಹಿರಿಯ ಪತ್ರಕರ್ತ,ರಂಗನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರ ವೈದ್ಯಕೀಯ ಚಿಕಿತ್ಸೆಗೆ ಗುರುವಾರ ಒಮಾನ್ ಬಿಲ್ಲವಾಸ್ ಸಂಘಟನೆ ಆರ್ಥಿಕ ನೆರವು ನೀಡಿ ಸ್ಪಂದಿಸಿತು.



Related posts

ಮುಂಬೈ ಲೋಕಲ್ ಟ್ರೈನ್ ಕೊಲೆ: ಸಿಸಿಟಿವಿ ದೃಶ್ಯದಲ್ಲಿದ್ದ ಒಂದೇ ಒಂದು ಲೋಗೋ ತಂದುಕೊಟ್ಟಿತು ಮಂಗಳೂರು ಮೂಲದ ಕೊಲೆಗಾರನ ಸುಳಿವು!

Mumbai News Desk

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk