30.9 C
Mumbai
June 8, 2026
Mumbai News Kannada
ಮುಂಬಯಿ

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ





​ವಸಯಿ ಕರ್ನಾಟಕ ಸಂಘದ ಅಧ್ಯಕ್ಷ, ಶ್ರೀ ರಜಕ ಸಂಘ ವಸಯಿ ವಲಯದ ಮಾಜಿ ಅಧ್ಯಕ್ಷ, ಉದ್ಯಮಿ, ಪಿ ದೇವೇಂದ್ರ ಬುನ್ನಾನ್ ಅವರು ಇಂದು (ಗುರುವಾರ, ನವೆಂಬರ್ 6, 2025) ಸಂಜೆ 4:05 ಕ್ಕೆ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣದಿಂದಾಗಿ ಸಂಘದ ಸದಸ್ಯರು ಮತ್ತು ಕನ್ನಡಿಗರ ವಲಯದಲ್ಲಿ ತೀವ್ರ ದುಃಖ ಮನೆ ಮಾಡಿದೆ.
​ಸಂಘಕ್ಕೆ ಶ್ರೀ ಬುನ್ನಾನ್ ಅವರ ಸೇವೆ ಅಪಾರವಾಗಿದ್ದು, ಅವರ ನಿಧನಕ್ಕೆ ವಸಯಿ ಕರ್ನಾಟಕ ಸಂಘದ ಪದಾಧಿಕಾರಿಗಳು ಮತ್ತು ಸಮಸ್ತ ಸದಸ್ಯರು, ಶ್ರೀ ರಜಕ ಸಂಘದ ಪದಾಧಿಕಾರಿಗಳು, ಶ್ರೀ ರಜಕ ಸಂಘದ ವಸಯಿ ವಲಯದ, ಹಾಗೂ ಎಲ್ಲಾ ವಲಯದ ಪದಾಧಿಕಾರಿಗಳು,ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
​ಮೃತರ ಅಂತ್ಯಕ್ರಿಯೆ ನಾಳೆ, ಶುಕ್ರವಾರ (ನವೆಂಬರ್ 7, 2025) ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
​ಸ್ಥಳ: 1st ಫ್ಲೋರ್, ಜನಾರ್ಧನ್ ಪ್ಯಾಲೇಸ್, 60 Ft ರೋಡ್, ವಸಾಯಿ ಪಶ್ಚಿಮ.



Related posts

ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಶನೀಶ್ವರ ದೇವರ 47ನೇ ವಾರ್ಷಿಕ ಮಹಾಪೂಜೆ: ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆ!

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk

ಘೋಡ್ ಬಂದರ್ ರೋಡ್ ಕನ್ನಡ ಅಸೋಶಿಯೇಶನ್ ಅನಾಥ ಮಕ್ಕಳ ನಿರ್ವಹಣಾ ಕೇಂದ್ರಕ್ಕೆ ಭೇಟಿ ಮತ್ತು ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಸಮಿತಿ – ಭಕ್ತಿಭಾವ ಮತ್ತು ವಿಜೃಂಭಣೆಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ.

Mumbai News Desk

ಶ್ರೀ ಜಗದಂಬಾ ಮಂದಿರದ 9 ನೇ ವಾರ್ಷಿಕ ಮಹೋತ್ಸವ

Mumbai News Desk

ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ; 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ ಸಂಪನ್ನ

Mumbai News Desk