July 23, 2026
Mumbai News Kannada
ಮುಂಬಯಿ

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ







​ವಸಯಿ ಕರ್ನಾಟಕ ಸಂಘದ ಅಧ್ಯಕ್ಷ, ಶ್ರೀ ರಜಕ ಸಂಘ ವಸಯಿ ವಲಯದ ಮಾಜಿ ಅಧ್ಯಕ್ಷ, ಉದ್ಯಮಿ, ಪಿ ದೇವೇಂದ್ರ ಬುನ್ನಾನ್ ಅವರು ಇಂದು (ಗುರುವಾರ, ನವೆಂಬರ್ 6, 2025) ಸಂಜೆ 4:05 ಕ್ಕೆ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣದಿಂದಾಗಿ ಸಂಘದ ಸದಸ್ಯರು ಮತ್ತು ಕನ್ನಡಿಗರ ವಲಯದಲ್ಲಿ ತೀವ್ರ ದುಃಖ ಮನೆ ಮಾಡಿದೆ.
​ಸಂಘಕ್ಕೆ ಶ್ರೀ ಬುನ್ನಾನ್ ಅವರ ಸೇವೆ ಅಪಾರವಾಗಿದ್ದು, ಅವರ ನಿಧನಕ್ಕೆ ವಸಯಿ ಕರ್ನಾಟಕ ಸಂಘದ ಪದಾಧಿಕಾರಿಗಳು ಮತ್ತು ಸಮಸ್ತ ಸದಸ್ಯರು, ಶ್ರೀ ರಜಕ ಸಂಘದ ಪದಾಧಿಕಾರಿಗಳು, ಶ್ರೀ ರಜಕ ಸಂಘದ ವಸಯಿ ವಲಯದ, ಹಾಗೂ ಎಲ್ಲಾ ವಲಯದ ಪದಾಧಿಕಾರಿಗಳು,ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
​ಮೃತರ ಅಂತ್ಯಕ್ರಿಯೆ ನಾಳೆ, ಶುಕ್ರವಾರ (ನವೆಂಬರ್ 7, 2025) ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
​ಸ್ಥಳ: 1st ಫ್ಲೋರ್, ಜನಾರ್ಧನ್ ಪ್ಯಾಲೇಸ್, 60 Ft ರೋಡ್, ವಸಾಯಿ ಪಶ್ಚಿಮ.



Related posts

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, 88 ನೇ ವಾರ್ಷಿಕೋತ್ಸವ

Mumbai News Desk

ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ : 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾಚಿ ಭಂಡಾರಿ ಗೆ ಶೇ 93.40 ಅಂಕ.

Mumbai News Desk

ಬಿಲ್ಲವರ  ಎಸೋಸಿಯೇಶನ್, ಮುಂಬಯಿ ಇದರ 2024-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ, ಹರೀಶ್ ಜಿ. ಅಮೀನ್, ನೇತೃತ್ವದ ಸ್ವಾಭಿಮಾನಿ ಬಿಲ್ಲವವರು ಬಣಕ್ಕೆ ಜಯ

Mumbai News Desk

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಅಮಿತ್ ಪಾಲನ್ಕರ್ ಗೆ ಶೇ.97.20 ಅಂಕ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ: ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶಾರದಾ ಪೂಜೆ

Mumbai News Desk