September 6, 2026
Mumbai News Kannada
ಮುಂಬಯಿ

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ





​ವಸಯಿ ಕರ್ನಾಟಕ ಸಂಘದ ಅಧ್ಯಕ್ಷ, ಶ್ರೀ ರಜಕ ಸಂಘ ವಸಯಿ ವಲಯದ ಮಾಜಿ ಅಧ್ಯಕ್ಷ, ಉದ್ಯಮಿ, ಪಿ ದೇವೇಂದ್ರ ಬುನ್ನಾನ್ ಅವರು ಇಂದು (ಗುರುವಾರ, ನವೆಂಬರ್ 6, 2025) ಸಂಜೆ 4:05 ಕ್ಕೆ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣದಿಂದಾಗಿ ಸಂಘದ ಸದಸ್ಯರು ಮತ್ತು ಕನ್ನಡಿಗರ ವಲಯದಲ್ಲಿ ತೀವ್ರ ದುಃಖ ಮನೆ ಮಾಡಿದೆ.
​ಸಂಘಕ್ಕೆ ಶ್ರೀ ಬುನ್ನಾನ್ ಅವರ ಸೇವೆ ಅಪಾರವಾಗಿದ್ದು, ಅವರ ನಿಧನಕ್ಕೆ ವಸಯಿ ಕರ್ನಾಟಕ ಸಂಘದ ಪದಾಧಿಕಾರಿಗಳು ಮತ್ತು ಸಮಸ್ತ ಸದಸ್ಯರು, ಶ್ರೀ ರಜಕ ಸಂಘದ ಪದಾಧಿಕಾರಿಗಳು, ಶ್ರೀ ರಜಕ ಸಂಘದ ವಸಯಿ ವಲಯದ, ಹಾಗೂ ಎಲ್ಲಾ ವಲಯದ ಪದಾಧಿಕಾರಿಗಳು,ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
​ಮೃತರ ಅಂತ್ಯಕ್ರಿಯೆ ನಾಳೆ, ಶುಕ್ರವಾರ (ನವೆಂಬರ್ 7, 2025) ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
​ಸ್ಥಳ: 1st ಫ್ಲೋರ್, ಜನಾರ್ಧನ್ ಪ್ಯಾಲೇಸ್, 60 Ft ರೋಡ್, ವಸಾಯಿ ಪಶ್ಚಿಮ.



Related posts

ಬಂಟ್ಸ್ ಫೋರಮ್ ಮೀರಾ-ಭಾಯಂದರ್; ಭಕ್ತಿ ಸಡಗರದಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ.

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ – ಕರುಣಾಕರ ಎಂ. ಶೆಟ್ಟಿ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ : ವಾರ್ಷಿಕ ಮಹಾಸಭೆ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ

Mumbai News Desk

ಬೈಂಗನ್ ವಾಡಿ, ಗೋವಂಡಿ ಶ್ರೀ ದುರ್ಗಾಪರಮೇಶ್ವರಿ ಮಾತಾ ಮಂದಿರ;ವಿಜೃಂಭಣೆಯ 45 ನೇ ವಾರ್ಷಿಕೋತ್ಸವ: ಕಲ್ಕುಡ -ಕಲ್ಲುರ್ಟಿ- ಗುಳಿಗ ದೈವಗಳ ಕೋಲ

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk