July 23, 2026
Mumbai News Kannada
ಪ್ರಕಟಣೆ

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ








​ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ,
ಕಾಂದಿವಲಿ (ಪೂರ್ವ), ಸಮತಾ ನಗರ, ಬಸರಾ ಸ್ಟುಡಿಯೋ ಬಳಿ, ದೇವರಾಜ್ ಸ್ವಾಮೀಜಿ ಅವರಿಂದ ಸ್ಥಾಪಿತವಾದ ಶ್ರೀ ಸದ್ಗುರು ಶನೀಶ್ವರ ಸಮಿತಿಯ ವತಿಯಿಂದ 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ನ. 15ರ ಶನಿವಾರ
​ಶ್ರೀ ಕ್ಷೇತ್ರದ ಸಂಪ್ರದಾಯದಂತೆ ​ಅತ್ಯಂತ ವೈಭವದಿಂದ ನೆರವೇರಿಸಲು ತೀರ್ಮಾನಿಸಲಾಗಿದೆ.
​ಸಮಸ್ತ ಭಕ್ತ ಮಹಾಶಯರಾದ ತಾವೆಲ್ಲರೂ ಈ ಪುಣ್ಯ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸಮೇತರಾಗಿ ಮತ್ತು ಬಂಧು ಮಿತ್ರರೊಂದಿಗೆ ಆಗಮಿಸಿ, ಕಲಿಯುಗದ ಏಕೈಕ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯು ಅಪೇಕ್ಷಿಸುತ್ತದೆ.


​ಕಾರ್ಯಕ್ರಮದ ವಿವರಗಳು :

ದಿನಾಂಕ ಶನಿವಾರ, 15.11.2025
ಸಮಯ ಪೂಜಾ ಕೈಂಕರ್ಯ
ಸಂಜೆ 6.00 ರಿಂದ 7.00 ಘಂಟೆಯವರೆಗೆ ಹೂವಿನ ಅಲಂಕಾರ ಪೂಜೆ
ಸಂಜೆ 7.00 ರಿಂದ 7.30 ಘಂಟೆಯವರೆಗೆ ಕಲಶ ಪ್ರತಿಷ್ಠಾಪನೆ
ರಾತ್ರಿ 8.00 ಘಂಟೆಯ ನಂತರ ಭಜನೆ, ಕೀರ್ತನೆ, ತಿಲ ಅಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ, ತಾಂಬೂಲ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ
ಭಕ್ತಾಧಿಗಳಾದ ತಾವೆಲ್ಲರೂ ಈ ಎಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿ, ತನು-ಮನ-ಧನದೊಂದಿಗೆ ಸಹಕಾರವನ್ನು ನೀಡಿ, ಏಕೈಕ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗುವಂತೆ ವಿನಂತಿ.

ಸಹಾಯಾರ್ಥ ಸಂಪರ್ಕಕ್ಕಾಗಿ:
ಸಂಸ್ಥಾಪಕರು: ದೇವರಾಜ್ ಸ್ವಾಮೀಜಿ
ದೂರವಾಣಿ ಸಂಖ್ಯೆ (Cell No.): 9987633968
ಇಮೇಲ್:Shreesadgurushaneeshwarasamiti@gmail.com



Related posts

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ : ಮಾ. 8ರಿಂದ 10ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ

Mumbai News Desk

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk