September 6, 2026
Mumbai News Kannada
ಪ್ರಕಟಣೆ

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ






​ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ,
ಕಾಂದಿವಲಿ (ಪೂರ್ವ), ಸಮತಾ ನಗರ, ಬಸರಾ ಸ್ಟುಡಿಯೋ ಬಳಿ, ದೇವರಾಜ್ ಸ್ವಾಮೀಜಿ ಅವರಿಂದ ಸ್ಥಾಪಿತವಾದ ಶ್ರೀ ಸದ್ಗುರು ಶನೀಶ್ವರ ಸಮಿತಿಯ ವತಿಯಿಂದ 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ನ. 15ರ ಶನಿವಾರ
​ಶ್ರೀ ಕ್ಷೇತ್ರದ ಸಂಪ್ರದಾಯದಂತೆ ​ಅತ್ಯಂತ ವೈಭವದಿಂದ ನೆರವೇರಿಸಲು ತೀರ್ಮಾನಿಸಲಾಗಿದೆ.
​ಸಮಸ್ತ ಭಕ್ತ ಮಹಾಶಯರಾದ ತಾವೆಲ್ಲರೂ ಈ ಪುಣ್ಯ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸಮೇತರಾಗಿ ಮತ್ತು ಬಂಧು ಮಿತ್ರರೊಂದಿಗೆ ಆಗಮಿಸಿ, ಕಲಿಯುಗದ ಏಕೈಕ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯು ಅಪೇಕ್ಷಿಸುತ್ತದೆ.


​ಕಾರ್ಯಕ್ರಮದ ವಿವರಗಳು :

ದಿನಾಂಕ ಶನಿವಾರ, 15.11.2025
ಸಮಯ ಪೂಜಾ ಕೈಂಕರ್ಯ
ಸಂಜೆ 6.00 ರಿಂದ 7.00 ಘಂಟೆಯವರೆಗೆ ಹೂವಿನ ಅಲಂಕಾರ ಪೂಜೆ
ಸಂಜೆ 7.00 ರಿಂದ 7.30 ಘಂಟೆಯವರೆಗೆ ಕಲಶ ಪ್ರತಿಷ್ಠಾಪನೆ
ರಾತ್ರಿ 8.00 ಘಂಟೆಯ ನಂತರ ಭಜನೆ, ಕೀರ್ತನೆ, ತಿಲ ಅಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ, ತಾಂಬೂಲ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ
ಭಕ್ತಾಧಿಗಳಾದ ತಾವೆಲ್ಲರೂ ಈ ಎಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿ, ತನು-ಮನ-ಧನದೊಂದಿಗೆ ಸಹಕಾರವನ್ನು ನೀಡಿ, ಏಕೈಕ ಕಲಿಪುರುಷ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗುವಂತೆ ವಿನಂತಿ.

ಸಹಾಯಾರ್ಥ ಸಂಪರ್ಕಕ್ಕಾಗಿ:
ಸಂಸ್ಥಾಪಕರು: ದೇವರಾಜ್ ಸ್ವಾಮೀಜಿ
ದೂರವಾಣಿ ಸಂಖ್ಯೆ (Cell No.): 9987633968
ಇಮೇಲ್:Shreesadgurushaneeshwarasamiti@gmail.com



Related posts

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ಡೊಂಬಿವಲಿಯಲ್ಲಿ ಇಂದು( ಜುಲೈ 15) ಅದ್ದೂರಿ ಬಡಗು ಯಕ್ಷ ಸಂಭ್ರಮ: ‘ಶ್ರೀ ಕಾಜಳ್ಳಿ ಕ್ಷೇತ್ರ ಮಹಾತ್ಮೆ’ ಪ್ರದರ್ಶನ, ಸಾಧಕರಿಗೆ ಸನ್ಮಾನ

Mumbai News Desk

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಡಿ. 14 ರಂದು ಭಾಯಂದರ್ ಅಯ್ಯಪ್ಪ ಭಕ್ತ ಮಂಡಲದ ಇಪ್ಪತ್ತನೇ ವರ್ಷದ ಮಹಾಪೂಜೆ

Mumbai News Desk