32 C
Mumbai
April 23, 2026
Mumbai News Kannada
ಕರ್ನಾಟಕ

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ





ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಒಂದಲ್ಲಾ, ಎರಡಲ್ಲಾ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ರಾಬರಿ ಮಾಡಿ, ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಟ ಮಟ ಮಧ್ಯಾಹ್ನದ ಸಮಯದಲ್ಲಿ ಎಟಿಂಎಗೆ ಹಣ ಹಾಕೋ ವಾಹನದಿಂದ ರಾಬರಿ ಮಾಡಿ ದರೋಡೆ ಕೋರರು ಎಸ್ಕೇಪ್ ಆಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂಗೆ ಹಣ ಹಾಕಲು ಬಂದಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗ್ಯಾಂಗ್, ನಾವು ಆರ್‌ಬಿಐ ಅಧಿಕಾರಿಗಳು ಎಂದು ಹೆದರಿಸಿದ್ದಾರೆ. ಬಳಿಕ ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿದ್ದಾರೆ. ಡ್ರೈವರ್ ನನ್ನ ಡೈರಿ ಸರ್ಕಲ್ ಕಡೆಗೆ ಕರೆತಂದಿದ್ದಾರೆ. ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ನಿಲ್ಲಿಸಿದ್ದಾರೆ. ಅಲ್ಲಿಂದ ಹಣ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.
ಮಧ್ಯಾಹ್ನದ ಸಮಯದಲ್ಲಿ ಎಟಿಂಎ ಗೆ ಹಣ ಹಾಕೊ ವಾಹನದಿಂದ ರಾಬರಿ ಮಾಡಲಾಗಿದ್ದು, ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಯನ್ನು ದೋಚಿಕೊಂಡು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ಎಟಿಎಂಗೆ ಹಣ ಹಾಕಲು ಬ್ಯಾಂಕ್ ಸಿಬ್ಬಂದಿ ಹಾಗೂ ಸೆಕ್ಯುರಿಟಿ ಬಂದಿದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗ್ಯಾಂಗ್, ನಾವು ಆರ್‌ಬಿಐ ಅಧಿಕಾರಿಗಳು ಅಂತ ಹೆದರಿಸಿದ್ದಾರೆ. ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿದ್ದಾರೆ, ಆದರೆ ಡ್ರೈವರ್ ನನ್ನು ಮಾತ್ರ ಡೈರಿ ಸರ್ಕಲ್ ಕಡೆಗೆ ಕರೆತಂದಿದ್ದಾರೆ. ಬಳಿಕ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ನಿಲ್ಲಿಸಿದ್ದಾರೆ. ಅಲ್ಲಿಂದ ಹಣವನ್ನು ತಮ್ಮ ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ.



Related posts

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಕರಾವಳಿ,‌ ಮಲೆನಾಡು ಭಾಗಕ್ಕೆ ‌ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್

Mumbai News Desk

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk

ಕರ್ನಾಟಕ : ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ: ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಘೋಷಣೆ

Mumbai News Desk