32 C
Mumbai
March 7, 2026
Mumbai News Kannada
ಪ್ರಕಟಣೆ

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ





ಹೊಸ ಅಂಗಣ ಪ್ರಕಟಣಾಲಯ, ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 22ನೇ ಕೃತಿ ” ಮುಲ್ಕಿಯ ಕೀರ್ತಿ ಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 30ರಂದು ಆದಿತ್ಯವಾರ ಸಂಜೆ 4.30ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಜರಗಲಿದೆ.
ಕೆ. ಪಿ. ಸಿ. ಸಿ ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮುಲ್ಕಿ ನರ್ಸಿಂಗ್ ಹೋಂ, ವೈದ್ಯ ಡಾ.ಅರುಣ್ ಕುಡ್ವ, ಧನಂಜಯ್ ಅಂಚನ್ ಕೆ.ಎಸ್. ರಾವ್ ನಗರ ಮುಲ್ಕಿ ಉಪಸ್ಥಿತರಿರುವರು.
ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲ್ಯಾನ್ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಫೆ.1 ರಿಂದ 3 ರ ವರಗೆ ಶ್ರೀ ಶನೀಶ್ವರ ಮಂದಿರ (ರಿ), ಭಟ್ಟಿಪಾಡದ 40ನೇ ವಾರ್ಷಿಕ ಮಹಾಪೂಜೆ.

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಏ.20 ರಂದು ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ವಾರ್ಷಿಕ ನಡಾವಳಿ ಮಹೋತ್ಸವ.

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk