September 6, 2026
Mumbai News Kannada
ಪ್ರಕಟಣೆ

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ





ಹೊಸ ಅಂಗಣ ಪ್ರಕಟಣಾಲಯ, ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 22ನೇ ಕೃತಿ ” ಮುಲ್ಕಿಯ ಕೀರ್ತಿ ಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 30ರಂದು ಆದಿತ್ಯವಾರ ಸಂಜೆ 4.30ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಜರಗಲಿದೆ.
ಕೆ. ಪಿ. ಸಿ. ಸಿ ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮುಲ್ಕಿ ನರ್ಸಿಂಗ್ ಹೋಂ, ವೈದ್ಯ ಡಾ.ಅರುಣ್ ಕುಡ್ವ, ಧನಂಜಯ್ ಅಂಚನ್ ಕೆ.ಎಸ್. ರಾವ್ ನಗರ ಮುಲ್ಕಿ ಉಪಸ್ಥಿತರಿರುವರು.
ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲ್ಯಾನ್ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk

ಎ. 11, ವಿದ್ಯಾದಾಯಿನಿ ಸಭಾ ಮುಂಬಯಿ ಮತ್ತು ತುಳು ಧಾರ್ಮಿಕ ಸಂಶೋಧನಾ ಕೇಂದ್ರ ಪೇರೂರು ಇದರ ಜಂಟಿ ಆಯೋಜಕತ್ವದಲ್ಲಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಮೇ 18ರಂದು ಸಾಮೂಹಿಕ ಅಶ್ಲೇಷ ಬಲಿ ಪೂಜೆ

Mumbai News Desk