30.9 C
Mumbai
June 8, 2026
Mumbai News Kannada
ಪ್ರಕಟಣೆ

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ





ಮುಂಬಯಿ: ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ, ಮುಂಬಯಿ ಇದರ 9 ಕೃತಿಗಳ ಸಮೀಕ್ಷೆ ಕಾರ್ಯಕ್ರಮವು ನವೆಂಬರ್ 29ರಂದು ಸಂಜೆ 5:15ಕ್ಕೆ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯ ಮೈಸೂರು ಅಸೋಸಿಯೇಷನ್ ಮುಂಬಯಿ ಇದರ ಮೊದಲ ಮಹಡಿಯಲ್ಲಿ ನಡೆಯಲಿದೆ.

ಸೃಜನಾ ಬಳಗದ ಸಂಚಾಲಕಿ ಪದ್ಮಜಾ ಮಣ್ಣೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಬಳಗದ ಸದಸ್ಯೆಯರಾದ ಡಾ. ದಾಕ್ಷಾಯಣಿ ಯಡಹಳ್ಳಿ ಅವರು ಸೂರ್ಯ ಪ್ರಭೆ- ಪೌರಾಣಿಕ ನಾಟಕ, ಡಾ. ಜಿ ಪಿ ಕುಸುಮಾ ಅವರು ‘ಹೊರನಾಡಿನಲ್ಲಿ ತುಳುವರು’ ಲಲಿತಾ ಪ್ರಭು ಅಂಗಡಿ ಅವರು ‘ಮುಂಬಯಿ ಕನ್ನಡಿಗರ ದೇವಾಲಯಗಳ ಮಾಹಿತಿ ಕೋಶ’ ಶಾರದಾ ಅಂಬೆಸಂಗೆ ಅವರು ‘ಸೌಹಾರ್ದ ಸೇತು’ ಲತಾ ಸಂತೋಷ್ ಶೆಟ್ಟಿ ಅವರು ‘ಕನ್ನಡ ಶಾಲೆಯ ಸವಿನೆನಪುಗಳು’ ಸುಶೀಲಾ ದೇವಾಡಿಗ ಅವರು ‘ಸನಾತನ ಧರ್ಮವೂ ಪ್ರಕೃತಿಯ ಆರಾಧನೆಯೂ’ ಹಾಗೂ ಅಶ್ವಿತಾ ಶೆಟ್ಟಿ ಅವರು ‘ಯಾರು ಆಳಿದರೇನು ನಾವು ರಾಗಿ ಬೀಸೋದು ತಪ್ಪುತ್ತ’ ಕೃತಿಗಳ ಸಮೀಕ್ಷೆಯನ್ನು ನಡೆಸಲಿದ್ದಾರೆ..

ಬಳಗದ ಸದಸ್ಯೆಯರು, ಸಾಹಿತ್ಯ ಪ್ರೇಮಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ಪ್ರಕಟಣೆ ತಿಳಿಸಿದೆ.



Related posts

ಸಾರ್ವಜನಿಕ ಶ್ರೀ ಶನಿಶ್ಚರ ಸೇವಾ ಸಮಿತಿ, ವಸಾಯಿ : ಫೆ. 14ರಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಶ್ಚರ ಮಹಾಪೂಜೆ

Mumbai News Desk

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಫೆ. 15ರಂದು ಮಹಾಶಿವರಾತ್ರಿ ಮಹೋತ್ಸವ; ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನೋತ್ಸವ

Mumbai News Desk

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk