July 23, 2026
Mumbai News Kannada
ಸುದ್ದಿ

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ , ಕಾರ್ಯಕಾರಿ ಸಮಿತಿಗೆ ಬಿ ನಾಗರಾಜ ಆಯ್ಕೆ







ಉಡುಪಿ ಜಿಲ್ಲಾ ವಕೀಲರ ಸಂಘದ 2025-27ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಪುನಾರಾಯ್ಕೆಯಾಗಿರುತ್ತಾರೆ. ಇತ್ತೀಚೆಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಲಾವಣೆಯಾದ 756 ಮತಗಳ ಪೈಕಿ 398 ಮತಗಳನ್ನು ಪಡೆದ ರೊನಾಲ್ಡ್ ಪ್ರವೀಣ್ ಕುಮಾರ್ ತಮ್ಮ ಪ್ರತಿಸ್ಪರ್ಧಿ ಜಯಪ್ರಕಾಶ್ ಗೆದ್ಲಾಯ ಅವರನ್ನು 40 ಮತಗಳ ಅಂತರದಿಂದ ಸೋಲಿಸಿ ಜಯಶಾಲಿಯಾಗಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷರಾಗಿ ದೇವದಾಸ್, ಖಜಾಂಚಿಯಾಗಿ ಹಿಲ್ದಾ ಕ್ಯಾಸ್ಟಲಿನೋ, ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಾವಿತ್ರಿ, ಕ್ರೀಡಾ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್, ಕಾರ್ಯದರ್ಶಿಯಾಗಿ ಗಿರೀಶ್ ಎಸ್ ಪಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ದೀಪಕ್ ಕುಮಾರ್ ಪೂಜಾರಿ, ಭರತೀಶ್, ದೀಪಾ ಕ್ಕೆ ಶೆಟ್ಟಿ, ವಿನಯ್ ಸುವರ್ಣ,ಆದಿತ್ಯ, ಮಂಜುನಾಥ ನಾಗಪ್ಪ ನಾಯ್ಕ, ನಾಗಾರ್ಜುನ, ಶಾರದಾ ಎನ್, ನಾಗರಾಜ ಉಪಾಧ್ಯ, ಸಚಿನ್ ಕುಮಾರ್, ಗುರುಪ್ರಸಾದ್ ಜಿ ಎಸ್, ಹರ್ಷಿತಾ, ನಾಗರಾಜ, ಸಂತೋಷ್ ಆಚಾರ್ಯ, ಗುರುರಾಜ್ ಜಿಎಸ್, ಕವಿತಾ, ನಾಗರಾಜ ಬಿ, ಸಂತೋಷ್ ಹೆಬ್ಬಾರ್, ಶ್ರೀಶ ಆಚಾರ್ಯ ಕೆ, ಮತ್ತು ಗೀತ ಕೌಶಿಕ್ ಆಯ್ಕೆಯಾಗಿದ್ದಾರೆ.



Related posts

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk