30.9 C
Mumbai
June 8, 2026
Mumbai News Kannada
ಪ್ರಕಟಣೆ

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’





ಡೊಂಬಿವಲಿ (ಪಶ್ಚಿಮ): ಇಲ್ಲಿನ ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯ ಉಮೇಶ ನಗರದಲ್ಲಿರುವ ಉಮಾ ಹೋಟೆಲ್ ಆವರಣದಲ್ಲಿ 6ನೇ ವರ್ಷದ ‘ಶನಿ ಮಹಾಪೂಜೆ’ ಯನ್ನು ಸಾಂಪ್ರದಾಯಿಕ ವಿಧಿ-ವಿಧಾನಗಳೊಂದಿಗೆ ಆಚರಿಸಲು ಸಿದ್ಧತೆ ನಡೆಸಿದೆ.

ಸ್ವಸ್ತಿಶ್ರೀ ಶುಭಕೃತ್ ನಾಮ ಸಂವತ್ಸರದ ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಷಷ್ಠಿ ದಿನ, ಅಂದರೆ ದಿ: 29.11.2025ನೇ ಶನಿವಾರದಂದು ಈ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

​ ಭಕ್ತಾಭಿಮಾನಿಗಳನ್ನು ಸಹಕುಟುಂಬ ಹಾಗೂ ಬಂಧು-ಮಿತ್ರ ಸಮೇತ ಬಂದು ಶ್ರೀದೇವರ ಕೃಪೆಗೆ ಪಾತ್ರರಾಗಿ ತೀರ್ಥಪ್ರಸಾದವನ್ನು ಸ್ವೀಕರಿಸಬೇಕೆಂದು ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ..

ಕಾರ್ಯಕ್ರಮಗಳ ವಿವರ:

ಸಮಯಕಾರ್ಯಕ್ರಮ
ಬೆಳಿಗ್ಗೆ 12:00ಶನಿದೇವರ ಕಲಶ ಪ್ರತಿಷ್ಠೆ
ಮಧ್ಯಾಹ್ನ 12:30ಸಂಪೂರ್ಣ ಶನಿಗ್ರಂಥ ಪಾರಾಯಣ (ಯಕ್ಷಗಾನ ಹಿಮ್ಮೇಳನದಲ್ಲಿ)
ಸಾಯಂ 07:00ಭಜನೆ
ರಾತ್ರಿ 07:30ಮಂಗಳಾರತಿ – ತೀರ್ಥಪ್ರಸಾದ
ರಾತ್ರಿ 08:30ಮಹಾಪ್ರಸಾದ (ಅನ್ನ ಸಂತರ್ಪಣೆ)

ಸ್ಥಳ: ಉಮಾ ಹೋಟೆಲ್, ಉಮೇಶ ನಗರ, ಡೊಂಬಿವಲಿ (ಪಶ್ಚಿಮ).

ಸಂಘಟಕರು: ವಿನಾಯಕ ಸೇವಾ ಸಮಿತಿ (ಮೆನೆಜಿಂಗ ಕಮಿಟಿ)

ಸಂಪರ್ಕ:

  • ​Co. ಸುವರ್ಣಾ ಟೆಲ‌ರ್, ಉಮೇಶ ನಗರ ನಾಕಾ, ರೇತಿ ಬಂದರ ರೋಡ್, ಡೊಂಬಿವಲಿ ಪಶ್ಚಿಮ.
  • ​ದೂರವಾಣಿ ಸಂಖ್ಯೆಗಳು: 9323032503 / 8097137106.



Related posts

ಕರ್ನಾಟಕ ಸಂಘ, ಕಲ್ಯಾಣ: ಮಾ.8 ರಂದು ಮಹಿಳಾ ದಿನಾಚರಣೆ

Mumbai News Desk

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk

ನವೆಂಬರ್ 28 ರಿಂದ ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಅಖಿಲ ಭಾರತೀಯ ವೈದ್ಯರ ಕ್ರಿಕೆಟ್ ಟೂರ್ನಮೆಂಟ್ ಆರಂಭ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk