July 23, 2026
Mumbai News Kannada
ಸುದ್ದಿ

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ







ಸಯಾನ್ ನಿವಾಸಿ ತ್ರಿಶಿಕಾ ನರೇಂದ್ರ ಶೆಟ್ಟಿ ಇವರು ಈ ಬಾರಿಯ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ಉತ್ತೀರ್ಣರಾಗಿರುವರು. 

ಇವರು ಸುರತ್ಕಲ್ ಮಧ್ಯಗುತ್ತು ನರೇಂದ್ರ ಶೆಟ್ಟಿ ಮತ್ತು ಮಿಯಾರು ರಾಜೊಟ್ಟು ಮನೆ ಚಂದ್ರಿಕಾ ಶೆಟ್ಟಿ ದಂಪತಿಯ ಪುತ್ರಿ. ಇವರು ಕಲ್ಯಾಣಿವಾಲ & ಮಿಸ್ಟ್ರಿ ಕಂಪೆನಿಯಲ್ಲಿ 3 ವರ್ಷ ಆರ್ಟಿಕಲ್ ಶಿಪ್ ಮುಗಿಸಿ ಇದೀಗ ಹೆರಿಟೇಜ್ ಗ್ರೂಪ್ ನಲ್ಲಿ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ನ ಹುದ್ದೆಯಲ್ಲಿ ಇದ್ದಾರೆ. 

ತ್ರಿಶಿಕಾ ಇವರು ತಮ್ಮ ಕೆಲಸದ ಒಟ್ಟಿಗೆ ಐಬಿಸಿಸಿಐ (ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಇಲ್ಲಿ ಜನರಲ್ ಸೆಕ್ರೆಟರಿ ಹುದ್ದೆಯಲ್ಲಿ ಸಹ ಕಾರ್ಯವೆಸಗುತಿದ್ದಾರೆ.



Related posts

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ಮುಂಬೈ – ಮಂಗಳೂರು ನಡುವೆ ಹೊಸ ರೈಲು ಹಾಗೂ ವಂದೇ ಭಾರತ್ ಸ್ಲೀಪರ್ ಕೋಚ್‌ಗೆ ಆಗ್ರಹಿಸಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮನವಿ ಸಲ್ಲಿಕೆ

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk