27.7 C
Mumbai
July 23, 2026
Mumbai News Kannada
Uncategorized

ಭಾರತ್ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ್ ಜೆ. ಪೂಜಾರಿಯವರಿಗೆ ಪಿತೃ ವಿಯೋಗ







ಬಂಟ್ವಾಳ, ನವೆಂಬರ್ 29:

​ಬಂಟ್ವಾಳ ತಾಲೂಕಿನ ಬಡಗ ಬೈಲೂರು ಕೊಪ್ಪಳದ, ಜೆ. ನಾಗಮ್ಮ ಶ್ರೀ ನಿವಾಸಿ. ಭಾರತ್ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ್ ಜೆ. ಪೂಜಾರಿಯವರ ತಂದೆ ಜಾರಪ್ಪ ಪೂಜಾರಿಯವರು ಅಲ್ಪಕಾಲದ ಅನಾರೋಗ್ಯದಿಂದ ನವೆಂಬರ್ 29 ರಂದು ನಿಧನರಾಗಿದ್ದಾರೆ.

​ಸಮಾಜ ಸೇವೆಯೊಂದಿಗೆ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದ ಜಾರಪ್ಪ ಪೂಜಾರಿಯವರು, ತಮ್ಮ ಪತ್ನಿ, ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

​ಜಾರಪ್ಪ ಪೂಜಾರಿ ಅವರ ನಿಧನಕ್ಕೆ ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ನಿರ್ದೇಶಕ ಮಂಡಳಿ, ಜಯ ಸಿ. ಸುವರ್ಣ ಅಭಿಮಾನಿಗಳು, ಮುಂಬಯಿ ಬಿಲ್ಲವರು, ಹಾಗೂ ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ) ಆಳವಾದ ದುಃಖ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

​ಮೃತರ ಅಂತ್ಯ ಸಂಸ್ಕಾರದ ಕ್ರಿಯೆಯು ನವೆಂಬರ್ 30 ರಂದು, ಬೆಳಗ್ಗೆ 11.30 ಗಂಟೆಗೆ ಅವರ ಬಂಟ್ವಾಳದಲ್ಲಿರುವ ಬಡಗ ಬೈಲೂರು ಕೊಪ್ಪಳದ ಸ್ವಗೃಹ/ಸ್ವಜಾಗದಲ್ಲಿ ನೆರವೇರಲಿದೆ.



Related posts

ವಿವಶ…

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ರಿಶಿಲ್ ಪಿ ಉದ್ಯಾವರ್: 93%  ಅಂಕ.

Mumbai News Desk

ಶ್ರೀ ಜೈನಜಟ್ಟಿಗೇಶ್ವರ ದೈವಸ್ಥಾನ . ಮೊಗವೀರಗರಡಿ ತಗ್ಗರ್ಸೆ. ಜನವರಿ 19ಮತ್ತು 20 ರಂದು ಗೆಂಡ ಸೇವೆ ಹಾಗೂ ಹಾಲುಹಬ್ಬ

Mumbai News Desk

Trump Tried to Protect Qualcomm. Now His Trade War May Be Hurting It

admin

ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ,ವಾಗ್ಮಿ ,ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas