30.5 C
Mumbai
June 8, 2026
Mumbai News Kannada
ಸುದ್ದಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ





ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ, ಸಮಾಜಸೇವಕ  ವಿಶ್ವನಾಥ ಯು. ಮಾಡಾ ಅವರು ನ. 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾಶೀಲವಾಗಿರುವ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಯವರ ಉಪಸ್ಥಿತಿಯಲ್ಲಿ  ನಿತ್ಯಾನಂದ ಡಿ. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ,  ಡಿ. 1 ರಂದು ಸಂಜೆ 6 ಗಂಟೆಗೆ ಪೇಜಾವರ ಮಠ, ಸಂತಾಕ್ರೂಸ್  ಪೂರ್ವ ಇಲ್ಲಿ ಶ್ರದ್ದಾಂಜಲಿ ಸಭೆಯು ನಡೆಯಲಿದೆ.

ಸಮಿತಿಯ ಎಲ್ಲಾ ಪದಾಧಿಕಾರಿಗಳು,  ಸದಸ್ಯರು ಮತ್ತು ಅಭಿಮಾನಿಗಳು ಈ ಸಭೆಯಲ್ಲಿ ಉಪಸ್ಥಿತರಿರಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ವಿನಂತಿಸಿದ್ದಾರೆ. 



Related posts

ಡ್ರಾಮಾ ಜ್ಯೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk