32.1 C
Mumbai
June 7, 2026
Mumbai News Kannada
ಸುದ್ದಿ

ಕಲ್ಯಾಣ್: ಧಾರ್ಮಿಕ, ಸಾಮಾಜಿಕ ಸಂಘಟಕ, ಭಜನಾ ಗಾಯಕ ದೇವಾನಂದ್ ಜೆ ಸುವರ್ಣ ನಿಧನ





ನಂದಿಕೂರು,ಕೊಳಚೂರು ಶ್ರೀಮತಿ ಯೋಗಿನಿ ಮತ್ತು ಅಡ್ವೇ ಜಯರಾಮ ಕೋಟ್ಯಾನರ ಸುಪುತ್ರ, ಗೊರೇಗಾoವ್ ಮತ್ತು ಕಲ್ಯಾಣ್ ನಿವಾಸಿ ದೇವಾನಂದ್ ಜೆ ಸುವರ್ಣ ಅಲ್ಪ ಕಾಲದ ಅಸೌಖ್ಯದಿಂದಾಗಿ ಇಂದು ಸಂಜೆ(ಡಿ. 14) ದೈವಾದೀನರಾದರು.

ಅವರು ಅಡ್ವೇ ಗರಡಿ ಕೋಟಿ ಚೆನ್ನಯರ, ಶ್ರೀ ನಾರಾಯಣ ಗುರು ಸ್ವಾಮಿಯ, ಶ್ರೀ ನಿತ್ಯಾನಂದ ಸ್ವಾಮಿಯ, ಶ್ರೀ ರಾಘವೇಂದ್ರ ಹಾಗೂ ಶ್ರೀ ಸಾಯಿಬಾಬಾ ಹಾಗೂ ತುಳುನಾಡ ದೈವ ದೇವರುಗಳ ಪರಮ ಭಕ್ತರಾಗಿದ್ದರು. ಶ್ರೀ ನಿತ್ಯಾನಂದ ಸ್ವಾಮಿಯ ಹೆಸರಲ್ಲೇ ಭಜನಾ ಮಂಡಳಿ ಕಟ್ಟಿಕೊಂಡು ಮಹಾರಾಷ್ಟ್ರದಲ್ಲೇ ಪ್ರಸಿದ್ದಿಯ ಭಜನಾ ಗಾಯಕರಾಗಿದ್ದರು. ಬಿಲ್ಲವರ ಎಸೋಸಿಯೇಷನ್ ಮುಂಬಯಿ ಕಲ್ಯಾಣ್ ಸ್ಥಳೀಯ ಕಚೇರಿಯ ಮಾಜಿ ಉಪ ಕಾರ್ಯಧ್ಯಕ್ಷರಾಗಿ, ಬದ್ಲಾಪುರ ಶ್ರೀ ನಿತ್ಯಾನಂದ ಭಜನಾ ಸಮಿತಿಯಲ್ಲಿ ಸೇವೆ ಗೈದು, ಸಮಾಜದ ಸಂಘಟನೆಯಲ್ಲಿ ಹಾಗೂ ತುಳು ಕನ್ನಡ ಸಂಘ ಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದವರು. ಮೃತರು ತಾಯಿ, ತಂದೆ,ಪತ್ನಿ, ಇಬ್ಬರು ಪುತ್ರಿ, ಇಬ್ಬರು ತಮ್ಮಂದಿರು, ಇಬ್ಬರು ತಂಗಿ,-ಭಾವoದಿರನ್ನು, ದೊಡ್ಡ ಕುಟುಂಭ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಕ್ರೀಯೆ ಯಾತ್ರೆ ನಾಳೆ, ದಿನಾಂಕ 15.12.2025 ರಂದು ಸಂಜೆ 4 ಗಂಟೆಗೆ ಅವರ ಕಲ್ಯಾಣ್ ಗೃಹದಿಂದ ಹೊರಟು ಕಲ್ಯಾಣ್ ರುದ್ರಭೂಮಿಯಲ್ಲಿ ನೆರವೇರಲಿದೆ.



Related posts

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ದೆಹಲಿ ಹೋಟೆಲ್ ಅಗ್ನಿ ದುರಂತ: 21 ಜನ ದುರ್ಮರಣ

Mumbai News Desk

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk

ಉಡುಪಿ : ಕರ್ನಾಟಕದ ಪಿಯುಸಿ ಪ್ರತಿಭಾನ್ವಿತ ಸ್ಕೌಟ್, ಗೈಡ್ಸ್, ರೋವರ್, ರೆಂಜರ್ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk