30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 15/12/2025 ನೇ ಸೋಮವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 09:00ಗಂಟೆಗೆ – ಗಣ ಹೋಮ

11:30 ಗಂಟೆಗೆ – ವಾಲಗ ಸೇವೆ (ಶ್ರೀಮತಿ ಹರಿಣಾಕ್ಷಿ ಕೋಟ್ಯಾನ್ ಇವರಿಂದ)

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk

ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ ಸ್ಪರ್ಧೆ – 2025

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk