26.3 C
Mumbai
March 7, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.





ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 14.12.2025 ರಂದು 5 ಗಂಟೆಗೆ ಸರಿಯಾಗಿ ಸಂಘದ ವಠಾರದಲ್ಲಿ ಜರಗಿತು.

ಪ್ರಾರಂಭದಲ್ಲಿ ಗುರು ಪೂಜೆ ಮಾಡಿ ದಿವಂಗತ ಕೆ ಭೋಜರಾಜ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಭೆಯನ್ನು ಪ್ರಾರಂಭಿಸಲಾಯಿತು.

ಪ್ರಾರಂಭದಲ್ಲಿ ಸ್ಥಳೀಯ ಸಮಿತಿಯ ಗೌ. ಕಾರ್ಯದರ್ಶಿಯವರು ಕೆ ಭೋಜರಾಜ್ ರವರ ಪರಿಚಯವನ್ನು ಸಭೆಯಲ್ಲಿ ತಿಳಿಸಿದರು ಶ್ರದ್ಧಾಂಜಲಿ ಅರ್ಪಿಸಿದರು. ತದನಂತರ ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಪುರುಷೋತ್ತಮ ಕೋಟ್ಯಾನ್ ಮತ್ತು ಭಾಸ್ಕರ್ ಕರ್ನಿರೆ, ಚಂದ್ರಹಾಸ ಪಾಲನ್, ದೇವದಾಸ್ ಗುಜರನ್, ದೇವರಾಜ್ ಪೂಜಾರಿ, ತಿಲಕ್ ಸನಿಲ್, ಮತ್ತು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ , ಪುರಂದರ ಪೂಜಾರಿ ಯವರು ಕೆ ಭೋಜರಾಜ್ ರವರಿಗೆ ನುಡಿ ನಮನ ಸಲ್ಲಿಸಿದರು.

ಕೊನೆಗೆ ಕೆ ಭೋಜರಾಜ್ ರವರಿಗೆ ಆತ್ಮಕ್ಕೆ ಪರಮಾತ್ಮ ಸದ್ಗತಿಯನ್ನು ಕೊಡಲಿ ಮತ್ತು ಸಮಾಜಕ್ಕೆ ಆದ ನಷ್ಟ ಮತ್ತು ಸಂಸಾರಕ್ಕೆ ಆದ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಗುರು ದೇವರು ಕೊಡಲಿ ಎಂದು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು.



Related posts

ಬಿಲ್ಲವರ ಎಸೋಸಿಯೇಷನ್ ಮುಂಬೈ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಆಟಿ ಡೊಂಜಿ ದಿನ ತುಳು ಕಾರ್ಯಕ್ರಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೈರಾಜ್ ಕುಮಾರ್ ಶೆಟ್ಟಿ ಗೆ ಶೇ 93.6ಅಂಕ.

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗ ನವರಾತ್ರಿ ಉತ್ಸವ ಸಂಭ್ರಮ. ದಾಂಡಿಯಾ .

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಸಾಯಿನಾಥ ಮಿತ್ರ ಮಂಡಳಿಯಿಂದ ಹೊರೆ ಕಾಣಿಕೆ ಮೆರವಣಿಗೆ

Mumbai News Desk

ಕಟ್ಟಡ ನಿರ್ಮಾಣದ ನಿರ್ಲಕ್ಷ್ಯ: ‘ಜಸ್ಟೀಸ್ ಫಾರ್ ಸಂಸ್ಕೃತಿ’ಗಾಗಿ ಅಕ್ಟೋಬರ್ 12 ರಂದು ಬೃಹತ್ ಮೌನ ಪ್ರತಿಭಟನೆ

Mumbai News Desk