July 22, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ), ಕಿಸಾನ್ ನಗರ ಥಾಣೆ :ಡಿ. 19ರಿಂದ 21ರ ತನಕ ರಜತ ಮಹೋತ್ಸವ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ









ಕಿಸಾನ್ ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ವತಿಯಿಂದ ರಜತ ಮಹೋತ್ಸವದ ಆಚರಣೆ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆಯನ್ನು ದಿನಾಂಕ 19-12-2025 ಶುಕ್ರವಾರದಿಂದ 21-12-2025 ಭಾನುವಾರದವರೆಗೆ ಹಮ್ಮಿಕೊಳ್ಳಲಾಗಿದೆ.

​ಕಾರ್ಯಕ್ರಮದ ವಿವರಗಳು

​ದಿನಾಂಕ: 19-12-2025, ಶುಕ್ರವಾರ
​ಬೆಳಿಗ್ಗೆ 5:30: ಶರಣು ಘೋಷ ಮತ್ತು ಗಣ ಹೋಮ.
​ಬೆಳಿಗ್ಗೆ 10:00: ದೀಪ ಪ್ರಜ್ವಲನೆ ಮತ್ತು ಭಜನಾ ಮಂಗಳೋತ್ಸವ.
​ಮಧ್ಯಾಹ್ನ 1:00: ಅನ್ನಪ್ರಸಾದ ವಿತರಣೆ.
​ಸಂಜೆ 5:00: ಧಾರ್ಮಿಕ ಸಭೆ (ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ).
​ದಿನಾಂಕ: 20-12-2025, ಶನಿವಾರ
​ಬೆಳಿಗ್ಗೆ 10:00: ಶ್ರೀ ಸತ್ಯನಾರಾಯಣ ಮಹಾಪೂಜೆ.
​ಮಧ್ಯಾಹ್ನ 12:30: ಮಹಾ ಆರತಿ ಮತ್ತು ಅನ್ನಪ್ರಸಾದ.
​ಸಂಜೆ 6:00: ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪಲ್ಲಕ್ಕಿ ಮೆರವಣಿಗೆ (ಪಂಚಪರಮೇಶ್ವರಿ ದೇವಸ್ಥಾನದಿಂದ ಹೊರಟು ಶಿವಾಜಿನಗರ ಮೂಲಕ ಸಾಗಲಿದೆ).
​ರಾತ್ರಿ 8:30: ಅನ್ನಪ್ರಸಾದ ವಿತರಣೆ.
​ದಿನಾಂಕ: 21-12-2025, ಭಾನುವಾರ
​ಬೆಳಿಗ್ಗೆ 10:00: ಸಹಸ್ರ ನಾಮಾರ್ಚನೆ.
​ಮಧ್ಯಾಹ್ನ 11:30: ಹೂವಿನ ಪೂಜೆ, ಕರ್ಪೂರದ ಆರತಿ ಮತ್ತು ಮಹಾ ಆರತಿ.
​ಮಧ್ಯಾಹ್ನ 12:30: ತೀರ್ಥ ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ.
​ಮಧ್ಯಾಹ್ನ 1:00: ಶ್ರೀ ಅಯ್ಯಪ್ಪ ಭಜನಾ ಮಂಡಳಿ ಹಾಗೂ ಚಂದ್ರಹಾಸ್ ರೈ ಮತ್ತು ಬಳಗದವರಿಂದ ಭಜನೆ.

ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು
ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಜಯರಾಮ್ ಎಸ್ ಪೂಜಾರಿ, ಉಪಾಧ್ಯಕ್ಷ ರಾಜೇಶ್ ರೈ, ಕಾರ್ಯದರ್ಶಿ ರಮೇಶ್ ಕೋಟ್ಯಾನ್ , ಕೋಶಾಧಿಕಾರಿ ನರೇಶ್ ಬಿ ಪೂಜಾರಿ, ಜೊತೆ ಕಾರ್ಯದರ್ಶಿ ವಿಶ್ವಾಸ್ ಸುವರ್ಣ, ಜೊತೆ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಲಹೆಗಾರರಾದ ರಾಜು ಸಫಲಿಗ, ವಿನಯ್ ಸನಿಲ್ ಹಾಗೂ ಸಮಿತಿ ಸದಸ್ಯರು, ಪೂಜಾ ಸಮಿತಿ ಸದಸ್ಯರು ವಿನಂತಿಸಿದ್ದಾರೆ.



Related posts

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ಜುಲೈ 11 ರಂದು ಸುವರ್ಣ ಸಂಭ್ರಮದ ಉದ್ಘಾಟನಾ ಸಮಾರಂಭ ಹಾಗು ಸರಣಿ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬೊರಿವಿಲಿ 35ನೇ ವಾರ್ಷಿಕ ಶರನ್ನವರಾತ್ರಿ ಉತ್ಸವ.

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.

Mumbai News Desk

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk