25 C
Mumbai
March 7, 2026
Mumbai News Kannada
ಸುದ್ದಿ

ಮೋಹನ್ ಬಿ. ಎಂ. ನಿಧನ





ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ಮೋಹನ್ ಬಿ. ಎಂ. (ಬೆಳ್ಛಡ) (69) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಡಿ. 19 ರಂದು ಮಂಗಳೂರು ಕಟೀಲು ಸಮೀಪದ ತನ್ನ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು. ಮೃತರು ಒರ್ವ ಪುತ್ರ, ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ಅಗಲಿಕೆ ಬಗ್ಗೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ



Related posts

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ

Mumbai News Desk

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk

ನಿಟ್ಟೆ ವಿಶ್ವವಿದ್ಯಾಲಯದ   ಮಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಅಫ್ ಟೆಕ್ನಾಲಜಿಯ  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮೂಲ್ಕಿ ಜೀವನ್ ಕೆ. ಶೆಟ್ಟಿ  ಆಯ್ಕೆ

Mumbai News Desk

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ

Mumbai News Desk

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk