32.1 C
Mumbai
June 7, 2026
Mumbai News Kannada
ತುಳುನಾಡು

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್





ಮೂಲಸೌಕರ್ಯಗಳ ಅಭಿವೃದ್ಧಿ,​ರಸ್ತೆ ಮತ್ತು ಬೀದಿ ದೀಪ,ಶಿಕ್ಷಣ, ಆರೋಗ್ಯ
​ ಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣದ ಮೂಲಕ ಗ್ರಾಮವನ್ನು ಸ್ವಚ್ಛವಾಗಿಡಲು ಪಡುಪಣಂಬೂರು ಗ್ರಾಮ ಪಂಚಾಯತ್ ಮಹತ್ತರವಾದ ಯೋಗದಾನ ನೀಡಿದೆ. ಇದೆಲ್ಲಾ ಯೋಜನೆಗಳು ಕಾರ್ಯರೂಪಕ್ಕೆ ಬರಲು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಜನಪ್ರಿಯ ಶಾಸಕ ಉಮನಾಥ ಕೋಟ್ಯಾನ್ ಅವರ ಸಕಾರಾತ್ಮಕ ಧೋರಣೆಯಿಂದ ಸಾಧ್ಯವಾಯಿತು ಎಂದು ಪಡುಪಣಂಬೂರು ಗ್ರಾಮ‌ ಪಂಚಾಯಿತ್ ಅಧ್ಯಕ್ಷೆ ಕುಸುಮಾ ಚಂದ್ರ ಶೇಕರ್ ತಿಳಿಸಿದರು.

ಡಿ.22 ರಂದು ಪೂರ್ವಾಹ್ನ 10ನೇ ತೋಕೂರು ಜಂತ್ರಿ ಮನೆಯ ಸಮೀಪದ ಶಾಸಕರ ನಿಧಿಯಿಂದ ನಿರ್ಮಾಣ ವಾಗುತ್ತಿರುವ ಕಿರು ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು

ಪಂಚಾಯಿತ್ ಉಪಾಧ್ಯಕ್ಷ ಹೇಮಾನಾಥ ಅಮೀನ್ ಸ್ವಾಗತಿಸಿದರು. ಸದಸ್ಯರಾದ ಮೋಹನದಾಸ್,ಪ್ರಮೀಳಾ ಶೆಟ್ಟಿ ಅನಿಲ್,ಅಮಿತಾ,ಕಸ್ತೂರಿ ಪಂಜ,ಲೀಲಾ ಬಂಜನ್, ಶ್ಯಾಮಲಾ ಭಟ್, ವಸಂತಿ ವಿಠ್ಠಲ ,ಪಿ.ಸಿ.ಕೋಟ್ಯಾನ್ ಮುಖೇಶ್ ಸುವರ್ಣ,ಲೋಹಿತ್ ಕೋಟ್ಯಾನ್, ವಾಣಿ ಮಹೇಶ್,ಶರತ್ ಭಟ್,ಗೋಪಾಲ್ ಮೂಲ್ಯ, ಮೊದಲಾದವರು ಉಪಸ್ಥಿತರಿದ್ದರು..



Related posts

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ  ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.

Mumbai News Desk

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk