32 C
Mumbai
March 7, 2026
Mumbai News Kannada
ಸುದ್ದಿ

ಮುಲ್ಕಿಯ ಜನಪ್ರಿಯ ಡ್ರೈ ಫ್ರುಟ್ಸ್ ಸ್ಟೋರ್, ಕ್ಯಾನ್ ಕೋಸ್ (KANCOS)ವತಿಯಿಂದ “ಗಿವ್ ಅವೇ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ





​ಮುಲ್ಕಿಯ ಪ್ರಸಿದ್ಧ ಒಣಹಣ್ಣುಗಳ ಮಳಿಗೆ ” ಕ್ಯಾನ್ ಕೋಸ್ ಝೋನ್ ಡ್ರೈ ಫ್ರೂಟ್ಸ್”
(Kancos Dry Fruits) ತನ್ನ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ಆಯೋಜಿಸಿದ್ದ “ಕ್ಯಾನ್ ಕೋಸ್ “ಗಿವ್ ಅವೇ” ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
​ಈ ವಿಶೇಷ ಸ್ಪರ್ಧೆಯಲ್ಲಿ ಸುರೇಶ್ ಪೂಜಾರಿ ಬೈಲೂರು ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ.
​ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹರ್ಷರಾಜ್ ಶೆಟ್ಟಿ ಜಿ ಎಂ , ಹಾಗೂ ಮೂಲ್ಕಿ ನಾಲ್ಕುಪಟ್ಣ ಮೊಗವೀರ ಸಭಾದ ಅಧ್ಯಕ್ಷರಾದ ಚಂದ್ರಕಾಂತ್ ಶ್ರೀಯಾನ್ ಅವರು ವಿಜೇತರಿಗೆ ಬಹುಮಾನ ಹಸ್ತಾಂತರಿಸಿ ಶುಭ ಹಾರೈಸಿದರು.
​ಕಾರ್ಯಕ್ರಮದಲ್ಲಿ
​ಹರಿಶ್ಚಂದ್ರ ಸಾಲ್ಯಾನ್ (ಸಂಪಾದಕರು, ಹೊಸ ಅಂಗಣ ಪತ್ರಿಕೆ) ಉದಯ ಅಮೀನ್ ಮಟ್ಟು ​ ,
​ಜನಾರ್ದನ ಕೋಟ್ಯಾನ್(ಹೆಜಮಾಡಿ ಪಂಚಾಯತ್ ಸದಸ್ಯರು), ಪ್ರಭಾಕರ ದೇವಾಡಿಗ (ವಿಜಯ ಸೇವಾ ರೈತ ಸಹಕಾರಿ ಸೇವಾ ಸಂಘದ ನಿರ್ದೇಶಕರು), ಹರ್ಷರಾಜ್ ಶೆಟ್ಟಿ (ಅಧ್ಯಕ್ಷರು, ಲಯನ್ಸ್ ಕ್ಲಬ್ )ಕ್ಯಾನ್ ಕೋಸ್ ನ ​ವೆಂಕಟೇಶ್ ಬಂಗೇರ, ​ರಕ್ಷಿತ್ ಬೆಳ್ಮಣ್( ವಿ ಮೀಡಿಯಾ ಪ್ರತಿನಿಧಿ) ಮತ್ತಿತರರು ಉಪಸ್ಥಿತರಿದ್ದರು.
​ಕಾರ್ಯಕ್ರಮವನ್ನು ದಿನೇಶ್ ಕೋಲ್ನಾಡ್ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು.
​ಮುಲ್ಕಿಯ ಕ್ಯಾನ್ ಕೋಸ್ ಸ್ಟೋರ್ ನಲ್ಲಿ ದೇಶ-ವಿದೇಶಗಳ ವಿವಿಧ ಬಗೆಯ ಉತ್ತಮ ಗುಣಮಟ್ಟದ ಡ್ರೈ ಫ್ರೂಟ್ಸ್, ನಟ್ಸ್, ವಿವಿಧ ಬೀಜಗಳು ಹಾಗೂ ರುಚಿಕರವಾದ ಡ್ರೈ ಫ್ರೂಟ್, ಬರ್ಫಿ ಮತ್ತು ಸ್ವೀಟ್‌ಗಳಿಗೆ ಹೆಸರುವಾಸಿಯಾಗಿದೆ. ಊರಿನ ಹಾಗೂ ಪರವೂರಿನ ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತಿರುವ ಈ ಸಂಸ್ಥೆಯು, ವಿಶೇಷವಾಗಿ ಕ್ಯಾಟರಿಂಗ್ ಮತ್ತು ಶುಭ ಸಮಾರಂಭಗಳಿಗೆ ಬೇಕಾದ ಬೀಜ ದ್ರಾಕ್ಷಿ ಇತ್ಯಾದಿ ಹೋಲ್ಸೇಲ್ ದರದಲ್ಲಿಯೂ ಲಭ್ಯವಿದ್ದು ಗ್ರಾಹಕರ ನಿಕ್ಕಿನ ಸಂಸ್ಥೆಯಾಗಿ ಜನಮನ್ನಣೆ ಪಡೆದಿದೆ.



Related posts

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk

ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು  ಶತ ಸಂವತ್ಸರೋತ್ಸವ

Mumbai News Desk

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಕುಮಾರಿ ಖುಷಿ ಲಕ್ಷ್ಮಣ್ ಕುಕ್ಯಾನ್ ಗೆ 91% ಅಂಕ.

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk