July 23, 2026
Mumbai News Kannada
ಸುದ್ದಿ

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ







ದ.ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ತುಳು ಸಾಹಿತ್ಯ ಆಕಾಡೆಮಿಯ ಮಾಜಿ ಸದಸ್ಯ,ಸಾಹಿತಿ, ಬಿಜೆಪಿಯ ಮೀನುಗಾರ ಪ್ರಕೋಷ್ಟ್ ದ ಸದಸ್ಯ, ಸಕ್ರಿಯ ಕಾರ್ಯಕರ್ತರು,ಬೈಕಂಪಾಡಿ ಮೊಗವೀರ ಮಹಾಸಭಾದ ಮಾಜಿ ಕಾರ್ಯದರ್ಶಿ ಯೋಗೀಶ್ ಬೈಕಂಪಾಡಿ (64) ಅವರು ಅಲ್ಪ ಕಾಲದ ಅಸೌಖ್ಯಾದಿಂದ ಇಂದು ನಿಧನರಾದರು.
ಇವರ ಅಂತಿಮ ಕಾರ್ಯವು ಬೈಕಂಪಾಡಿಯ ಅವರ ಸ್ವಗೃಹದಲ್ಲಿ ಇಂದು (ಡಿ.29)ಸಂಜೆ 4 ಗಂಟೆಗೆ ನೆರವೇರಲಿದೆ.



Related posts

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಬದಲಾವಣೆ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ಅಂಗೀಕಾರ; 3,264 ಕೋಟಿ ರೂ. ದೇಣಿಗೆಯ ಪಾರದರ್ಶಕ ವಿವರ ಬಿಡುಗಡೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk