32 C
Mumbai
April 24, 2026
Mumbai News Kannada
ಸುದ್ದಿ

ಪರಿಯಾಳ ಸಮಾಜ ಮಹಾಸಭಾದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜಮಾಡಿ





ಪರಿಯಾಳ ಸಮಾಜ ಮಹಾ ಸಭಾ ದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜ್ಮಾಡಿ ಆಯ್ಕೆಯಾಗಿದ್ದಾರೆ. ಈ ಸಂಘಟನೆಯು ರಾಷ್ಟ್ರಮಟ್ಟದ ವ್ಯಾಪ್ತಿಯನ್ನು ಹೊಂದಿರುತ್ತದೆ.
ಇತ್ತೀಚಿಗೆ ಪರಿಯಾಳ ಸಮುದಾಯ ಭವನ, ಕೃಷ್ಣ ನಗರ, ಬೋಂದೆಲ್, ಮಂಗಳೂರು ಇಲ್ಲಿ ದಿನಾಂಕ 25.12.2025ರಂದು ಜರಗಿದ ವಾರ್ಷಿಕ ಮಹಾ ಸಭೆ ಯಲ್ಲಿ ಈ ಆಯ್ಕೆ ಜರಗಿತು. ಸುನೀಲ್ ಕುಮಾರ್ ಹೆಜ್ಮಾಡಿ ಇವರು ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಪ್ರಧಾನ ಕಚೇರಿಯಲ್ಲಿ ಐ. ಟಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಹೆಜಮಾಡಿ ಜೈ ಕರ್ನಾಟಕ ಯುವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುತಾರೆ.
ಸುನೀಲ್ ಕುಮಾರ್ ಅವರು, ಬಂಗೇರ ನಾಗ ಬ್ರಹ್ಮ ಮೂಲಸ್ಥಾನ ಎರ್ಮಾಳ್ ಇದರ ಪ್ರಧಾನ ಕಾರ್ಯದರ್ಶಿ ಯಾಗಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರ್, ಹಾಗೂ ಹೆಜಮಾಡಿ ಪರಿಸರದ ದೈವ ಸ್ಥಾನಗಳಲ್ಲಿ ತಮ್ಮ ಹಿರಿಯರಿಂದ ಬಂದ ಸಂಪ್ರದಾಯಿಕ ಸೇವೆ ಮಾಡುತಿದ್ದಾರೆ.



Related posts

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,

Mumbai News Desk

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk