July 22, 2026
Mumbai News Kannada
ತುಳುನಾಡು

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ







ಕಟಪಾಡಿಯ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಉಡುಪಿ-ಮಂಗಳೂರು ಹೆದ್ದಾರಿಯಾಗಿ ಶಬರಿಮಲೆಗೆ ತೆರಳುವ ಅಯ್ಯಪ್ಪ ವ್ರತಧಾರಿಗಳಿಗೆ ನಿತ್ಯ ಅನ್ನದಾನ ಸೇವೆ ಹಾಗೂ ವಿಶ್ರಾಂತಿಗಾಗಿ ವ್ಯವಸ್ಥೆ ಮಾಡಲಾಗಿದೆ. ಶಬರಿಮಲೆ ಯಾತ್ರಾರ್ತಿಗಳ ಸುಗಮ ಪ್ರಯಾಣಕ್ಕಾಗಿ ಕಾಪು ಪಾಂಗಾಳ ಸೇತುವೆ ಸಮೀಪ ವಿಶ್ರಾಂತಿ ಕೊಠಡಿಯ ಅವಕಾಶ ಕಲ್ಪಿಸಲಾಗಿದ್ದು, ಜನವರಿ 1ರಿಂದ ಜನವರಿ 14ರ ತನಕ ಈ ಸೇವೆ ಜಾರಿಯಲಿರುತ್ತದೆ, ಎಂದು ಅಖಿಲ ಭಾರತೀಯ ಸಂತ ಸಮಿತಿ ಮತ್ತು ಶ್ರೀ ಕ್ಷೇತ್ರ ಶಂಕರಪುರ ಪ್ರಕಟಣೆ ಮೂಲಕ ತಿಳಿಸಿದೆ.



Related posts

ಮಂಗಳೂರಿನಲ್ಲಿ ಬಿ. ಸಂಜೀವ ಕೆ.ಬಿ. ಅವರ “ತೀಯಾ ಕುಲತಿಲಕ , ಕುಲರತ್ನ, ಮಹಾದಾನಿ ರೋಹಿದಾಸ್ ಎಸ್. ಬಂಗೇರ’ ಹಾಗೂ ‘ಶ್ರೀ ಗುರು ಚರಣಾಮೃತ’ ಕೃತಿಗಳ ಬಿಡುಗಡೆ

Mumbai News Desk

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ

Mumbai News Desk

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk

ಮೂಲ್ಕಿ: ಪೂಂಜಾ ಚಾರಿಟೇಬಲ್ ಟ್ರಸ್ಟ್‌ನಿಂದ ಅಸಹಾಯಕರಿಗೆ ಚಿಕಿತ್ಸೆಗೆ ನೆರವು

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk