30 C
Mumbai
April 24, 2026
Mumbai News Kannada
ಸುದ್ದಿ

ರಂಗನಟ, ದೂರದರ್ಶನ ಕಲಾವಿದ ರಮೇಶ ಶಿವಪುರ ಅವರಿಗೆ ಮಾತೃ ವಿಯೋಗ





ಮುಂಬಯಿ : ರಂಗನಟ, ದೂರದರ್ಶನ ಕಲಾವಿದ ಗೋರೆಗಾಂವ್ ಕರ್ನಾಟಕ ಸಂಘದ ಸಕ್ರಿಯ ಸದಸ್ಯ ರಮೇಶ ಶಿವಪುರ ಅವರ ತಾಯಿ ಕುಂಟೆಬೆಟ್ಟು ಕಮಲ ಪೂಜಾರ್ತಿ (82) ಇವರು 03/01/2026 ಶಿವಪುರದ ಸ್ವಗ್ರಹದಲ್ಲಿ ದೈವಾಧೀನರಾಗಿದ್ದಾರೆ. ಮೃತರು ರಮೇಶ ಶಿವಪುರ ಸೇರಿ ಮೂವರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಸಂಮಧಿಕರನ್ನು ಅಗಲಿದ್ದಾರೆ.



Related posts

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಮಣ್ಣಿನ ಮಗನ ಜಾಗತಿಕ ಗರ್ಜನೆ: ಆಸ್ಕರ್ ಅಂಗಳಕ್ಕೆ ‘ಕಾಂತಾರ ಚಾಪ್ಟರ್ ಒನ್’ ಲಗ್ಗೆ

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ

Mumbai News Desk