32 C
Mumbai
April 24, 2026
Mumbai News Kannada
ಮುಂಬಯಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ : ‘ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.





ಬಂಟ್ಸ್ ಫೋರಮ್ ಮೀರಾಭಾಯಂದರ್ ವತಿಯಿಂದ ಜ.24ರಂದು ಮೀರಾ ರೋಡ್ ಪೂರ್ವದ ಸೆಂಟ್ರಲ್ ಪಾರ್ಕ್ ಲಾನ್ ನಲ್ಲಿ ನಡೆಯಲಿರುವ ‘ ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಜನವರಿ 6ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಉದಯ ಎಮ್.ಶೆಟ್ಟಿ, ರಂಗನಟ ಜಗದೀಶ್ ಶೆಟ್ಟಿ ಕೆಂಚನಕೆರೆ, ಪದಾಧಿಕಾರಿಗಳಾದ ದಿವಾಕರ್ ಶೆಟ್ಟಿ ಶಿರ್ಲಾಲ್, ಹರ್ಷಕುಮಾರ್ ಡಿ .ಶೆಟ್ಟಿ ಪಾಂಗಾಳ, ಸಂತೋಷ್ ರೈ ಬೆಳ್ಳಿಪ್ಪಾಡಿ,ಸತೀಶ್ ಶೆಟ್ಟಿ ಮುಂಡ್ಕೂರು, ಹರೀಶ್ ಶೆಟ್ಟಿ ಕಾಪು, ಸುಖವಾಣಿ ಡಿ.ಶೆಟ್ಟಿ, ನವೀನಾ ಜೆ. ಭಂಡಾರಿ, ಶರ್ಮಿಳಾ ಕೆ. ಶೆಟ್ಟಿ, ಸುಮತಿ ಆರ್.ಶೆಟ್ಟಿ, ಪ್ರತಿಭಾ ಆರ್.ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯರು ಉಪಸ್ಥಿತರಿದ್ದರು.



Related posts

*ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನ* , ರಾವಲ್ಪಾಡ, ದಹಿಸರ್, ಪೂರ್ವ *ಮುದ್ದು ಕೃಷ್ಣ ಸ್ಪರ್ಧೆ* .ಬಹುಮಾನ ವಿತರಣೆ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕುಮಾರಿ ಸನ್ನಿಧಿ ಸುಧಾಕರ್ ಪೂಜಾರಿಗೆ ಶೇ 96.60 ಅಂಕ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ವೈದ್ಯಕೀಯ ನೆರವು ಹಾಗೂ ವಿದ್ಯಾರ್ಥಿವೇತನ ವಿತರಣೆ ಸಮಾರಂಭ

Mumbai News Desk

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ವಿವಿಧ ಶನಿಮಂದಿರದವರಿಂದ ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk

ಕುಲಾಲ ಸಂಘ ಮುಂಬಯಿ  ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ.,  ಸಾಧಕರಿಗೆ ಸನ್ಮಾನ.” ಏರೆಗಾವು ಕಿರಿ ಕಿರಿ ” ,. ಮಾಮಿ – ಮಾರ್ಮಲ್”.ನಾಟಕ

Mumbai News Desk

ಗೊರೇಗಾಂವ್: ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Mumbai News Desk