September 6, 2026
Mumbai News Kannada
ಮುಂಬಯಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ : ‘ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.





ಬಂಟ್ಸ್ ಫೋರಮ್ ಮೀರಾಭಾಯಂದರ್ ವತಿಯಿಂದ ಜ.24ರಂದು ಮೀರಾ ರೋಡ್ ಪೂರ್ವದ ಸೆಂಟ್ರಲ್ ಪಾರ್ಕ್ ಲಾನ್ ನಲ್ಲಿ ನಡೆಯಲಿರುವ ‘ ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಜನವರಿ 6ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಉದಯ ಎಮ್.ಶೆಟ್ಟಿ, ರಂಗನಟ ಜಗದೀಶ್ ಶೆಟ್ಟಿ ಕೆಂಚನಕೆರೆ, ಪದಾಧಿಕಾರಿಗಳಾದ ದಿವಾಕರ್ ಶೆಟ್ಟಿ ಶಿರ್ಲಾಲ್, ಹರ್ಷಕುಮಾರ್ ಡಿ .ಶೆಟ್ಟಿ ಪಾಂಗಾಳ, ಸಂತೋಷ್ ರೈ ಬೆಳ್ಳಿಪ್ಪಾಡಿ,ಸತೀಶ್ ಶೆಟ್ಟಿ ಮುಂಡ್ಕೂರು, ಹರೀಶ್ ಶೆಟ್ಟಿ ಕಾಪು, ಸುಖವಾಣಿ ಡಿ.ಶೆಟ್ಟಿ, ನವೀನಾ ಜೆ. ಭಂಡಾರಿ, ಶರ್ಮಿಳಾ ಕೆ. ಶೆಟ್ಟಿ, ಸುಮತಿ ಆರ್.ಶೆಟ್ಟಿ, ಪ್ರತಿಭಾ ಆರ್.ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯರು ಉಪಸ್ಥಿತರಿದ್ದರು.



Related posts

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವಕ್ಕೆ ಚಾಲನೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಭೂಮಿಕಾ ಭಂಡಾರಿ  ಗೆ ಶೇ 93 ಅಂಕ.

Mumbai News Desk

ದಹಿಸರ್ ಶ್ರೀ ಕಾಶೀಮಠದಲ್ಲಿ ಕೊಂಕಣಿಯಲ್ಲಿ ಯಕ್ಷಗಾನ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ಧಾರ್ಮಿಕ ಕಾರ್ಯಗಳ ಮೂಲಕ ಮುಂಡ್ಕೂರು, ನಾನಿಲ್ತಾರ್ ಗ್ರಾಮಸ್ಥರ ಒಗ್ಗಟ್ಟು: ಹರೀಶ್ ಡಿ. ಮೂಲ್ಯ

Mumbai News Desk

ಮುಂಬಯಿಯಲ್ಲಿ ಮೊಹಮ್ಮದ್ ಗೌಸ್‌ ನೇತೃತ್ವದ ಯಕ್ಷಗಾನ ಪ್ರವಾಸಕ್ಕೆ ಚಾಲನೆ

Mumbai News Desk