31 C
Mumbai
June 8, 2026
Mumbai News Kannada
ಪ್ರಕಟಣೆ

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,





ಮೂಡಬಿದ್ರಿ .ಜ.8.ದೋಲ್ಗೊಟ್ಟು, ಕೆಲ್ಲಪುತ್ತಿಗೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತ ರಾಗಿರುವ ಸಂಜೀವ ಗುರುಸ್ವಾಮಿ ಅವರು ಸ್ಥಾಪಿಸಿರುವ ಶ್ರೀ ಧರ್ಮಶಾಸ್ತ ಭಕ್ತವೃಂದದ
23ನೇ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ ಜ.11ನೇ ಭಾನುವಾರ ಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ
ನಡೆಯಲಿದೆ.
ಬೆಳಿಗ್ಗೆ ದೇವತಾ ಪ್ರಧಾನ, ಗಣಹೋಮ, ಶರಣು ಘೋಷ,ನಿತ್ಯ ಪೂಜೆ, ಗಂಟೆ 07.00 ರಿಂದ : ವೃತಧಾರಿಗಳ ಇರುಮುಡಿ ಕಟ್ಟುವುದು,ಮಧ್ಯಾಹ್ನ 12.00 ಗಂಟೆಗೆ ಮಧ್ಯಾಹ್ನದ ಪಡಿಪೂಜೆ, ಮಹಾಪೂಜೆ, ಪ್ರಸಾದ ವಿತರಣೆ,
ಮಧ್ಯಾಹ ಅನ್ನಸಂತರ್ಪಣೆ ನಡೆಯಲಿದೆ,

ಸಂಧ್ಯಾಕಾಲ 6ರಿಂದ ಭಜನಾ ಮಂಡಳಿಯಿಂದ ಭಜನೆ,
ರಾತ್ರಿ ಗಂಟೆ 08.00 ರಿಂದ ಮಂಗಳಾರತಿ ಹಾಗೂ ಪ್ರಸಾದ ವಿತರಣೆ. ಸಂಜೆ ಗಂಟೆ 07.30ಕ್ಕೆ ಸರಿಯಾಗಿ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ
ಶ್ರೀ ಕ್ಷೇತ್ರ ಹಿರಿಯಡಕ ಇವರಿಂದ
“ಅಪ್ಪೆ ಮಾಯಂದಾಲ್”ಎಂಬ ಪುಣ್ಯ ಕಥಾಭಾಗವನ್ನುಯಕ್ಷಗಾನ ಬಯಲಾಟವಾಗಿ ನಡೆಯಲಿದೆ.
ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಪರಿವಾರ, ಇಷ್ಟ-ಮಿತ್ರ, ಬಂಧು-ಬಾಂಧವರೊಡಗೂಡಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತೀರ್ಥ ಪ್ರಸಾದವನ್ನು ಸ್ವೀಕರಿಸಿ, ತನು-ಮನ-ಧನಗಳಿಂದ ಸಹಕರಿಸಿ, ಕಲಿಯುಗ ವರದ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಸಂಜೀವ ಗುರುಸ್ವಾಮಿ ಅಯ್ಯಪ್ಪ ,ವೃತಧಾರಿಗಳು ಮತ್ತು ಊರ, ಪರವೂರ ಹತ್ತು ಸಮಸ್ತರು , ಸನತ್ ಪೂಜಾರಿ ವಿರಾರ್ ಮುಂಬೈ
ವಿನಂತಿಸಿಕೊಂಡಿದ್ದಾರೆ ,
9880227041, 8197418266



Related posts

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk

ಶ್ರೀ ದುರ್ಗಾ ಭಜನಾ ಸೇವಾ ಮಂಡಳ, ಜ.21ಕ್ಕೆ 17ನೇ ವಾರ್ಷಿಕ ಮಹಾಪೂಜೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಕಾಪು ಹೊಸ ಮಾರಿಗುಡಿಯಲ್ಲಿ ಫೆ. 28ರಿಂದ ‘ಪ್ರತಿಷ್ಠಾ ವರ್ಧಂತಿ ಮಹೋತ್ಸವ’: ಶ್ರೀಚಕ್ರ ಯಂತ್ರ ದರ್ಶನಕ್ಕೆ ಅಪರೂಪದ ಅವಕಾಶ

Mumbai News Desk

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk