26.3 C
Mumbai
March 7, 2026
Mumbai News Kannada
ಸುದ್ದಿ

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,





ಉಡುಪಿ :ಅಷ್ಟಮಠಗಳಲ್ಲಿನ ಪುತ್ತಿಗೆ ಮಠ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಣದಲ್ಲಿ ಶುಕ್ರವಾರ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ ಕಾಲೋನಿ ಇಲ್ಲಿನ ಮುಂಬಯಿ ಶಾಖೆಯ ಪ್ರಬಂಧಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸ್ಮರಣಿಕಾ ಫಲಕ
ಪ್ರದಾನಿಸಿ ಪರ್ಯಾಯ ಗೌರವವನ್ನಿತ್ತು ಶುಭಾಶೀರ್ವಾದಗೈದರು.
ಈಸಂದರ್ಭದಲ್ಲಿ ಪುತ್ತಿಗೆ ಶಿಷ್ಯರಾದ,
ಸುಶೀಂದ್ರ ತೀರ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಡುಪಿಯ ಪುತ್ತಿಗೆ ಮಠದಲ್ಲಿ,
ಪೂಜಿಸಲ್ಪಡುವ ಪಾಂಡುರಂಗ (ವಿಠಲ) ದೇವರ ಅನುಗ್ರಹದಿಂದ ದೈತ ತತ್ವಶಾಸ್ತ್ರದ ಸ್ಥಾಪಕ ಮಧ್ವಾಚಾರ್ಯರಿಂದ ಸ್ಥಾಪಿತ ಮಾಧ್ವ ವೈಷ್ಣವ ಪಂಥದ ಗುರು ಪರಂಪರೆಯ ಪುತ್ತಿಗೆ ಮಠದ 29ನೇ ಪೀಠಾಧಿಪತಿ ಸುಗುಣೇಂದ ಶ್ರೀಗಳ ಅಭಯಹಸ್ತಗಳ ಈ ಗೌರವದಿಂದ ಧನ್ಯನು.

ಈ ಗೌರವ ಮುಂಬಯಿ ಭಕ್ತರಿಗೆ ಸಂದ ಮನ್ನಣೆಯಾಗಿದೆ ಎಂದು ಡಾ। ರಾಮದಾಸ ಉಪಾಧ್ಯಾಯ ತಿಳಿಸಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (NGO); ಜಿಲ್ಲೆಯ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk