31 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ





ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ತೃತೀಯ ವರ್ಧಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ ಜನವರಿ 16, 2026ರ ಶುಕ್ರವಾರ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳಿಗ್ಗೆ 05:00 ಗಂಟೆಗೆ – ಕಾಕಡ ಆರತಿ
ಬೆಳಿಗ್ಗೆ 5.ರಿಂದ 6.00ರ ತನಕ ಗಣ ಹೋಮ
ಬೆಳಿಗ್ಗೆ 6.00 ರಿಂದ 7.00ರ ತನಕ ಭಗವಾನ್ ನಿತ್ಯಾನಂದ ಸ್ವಾಮಿಗೆ ಸಿಯಾಳಾಭಿಷೇಕ( ಭಕ್ತರಿಂದ )
ಬೆಳಿಗ್ಗೆ 8. 00 ರಿಂದ 8:30ರ ತನಕ ಮಹಾಪೂಜೆ
ಬೆಳಿಗ್ಗೆ 8:30 ರಿಂದ ಭಜನಾ ಕಾರ್ಯಕ್ರಮ (ವಿವಿಧ ಭಜನಾ ಮಂಡಳಿಗಳಿಂದ )
ಮಧ್ಯಾಹ್ನ 12. 00 ಗಂಟೆಗೆ ಮಹಾಪೂಜೆ
ಮಧ್ಯಾಹ್ನ 12.20ಕ್ಕೆ ಪಲ್ಲಪೂಜೆ
ಮಧ್ಯಾಹ್ನ 12:30 ರಿಂದ ಬಾಲ ಭೋಜನ ಮತ್ತು ಅನ್ನ ಸಂತರ್ಪಣೆ
ಸಂಜೆಯ ಕಾರ್ಯಕ್ರಮ :
ಸಂಜೆ 4:30ಕ್ಕೆ ಪಲ್ಲಕ್ಕಿ ಮೆರವಣಿಗೆ (ಉಡುಪಿ ನಗರದೊಳಗೆ )
ಸಂಜೆ 6.00 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
ರಾತ್ರಿ 7.45 ಕ್ಕೆ ಪಲ್ಲಕ್ಕಿ ಪೂಜೆ
ರಾತ್ರಿ 8.00 ಗಂಟೆಗೆ ಮಹಾಪೂಜೆ
ರಾತ್ರಿ 8:30 ಕ್ಕೆ ಅನ್ನ ಪ್ರಸಾದ ವಿತರಣೆ

ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದಿನವಿಡಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿಯವರ ಅನುಗ್ರಹ ಪಡೆಯುವಂತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಉಡುಪಿಯ ಟ್ರಸ್ಟಿಗಳು, ಆಡಳಿತ ಮಂಡಳಿ, ಶ್ರೀ ನಿತ್ಯಾನಂದ ಆಶ್ರಮ ಪಬ್ಲಿಕ್ ಟ್ರಸ್ಟ್ ಕಾಞಂಗಾಡ್ ನ ಅಧ್ಯಕ್ಷರು ಮತ್ತು ಟ್ರಸ್ಟಿಗಳು ವಿನಂತಿಸಿದ್ದಾರೆ.



Related posts

ಎ. 11, ವಿದ್ಯಾದಾಯಿನಿ ಸಭಾ ಮುಂಬಯಿ ಮತ್ತು ತುಳು ಧಾರ್ಮಿಕ ಸಂಶೋಧನಾ ಕೇಂದ್ರ ಪೇರೂರು ಇದರ ಜಂಟಿ ಆಯೋಜಕತ್ವದಲ್ಲಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ.

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ : ಸೆ. 22ರಿಂದ ಅ. 2ರ ತನಕ 61ನೇ ವರ್ಷದ ನವರಾತ್ರಿ ಉತ್ಸವ

Mumbai News Desk

ಫೆ. 9. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ

Mumbai News Desk

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ

Mumbai News Desk

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು : ಮೇ. 8ರಂದು “ಕಚ್ಚೂರು ಶ್ರೀ ನಾಗೇಶ್ವರ ಉತ್ಸವ”

Mumbai News Desk

ಮಾ. 15 : ತುಳು ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ ಆಶ್ರಯದಲ್ಲಿ ಸೋಮನಾಥ ಎಸ್. ಕರ್ಕೇರರ “ಪೆರ್ಗ” ತುಳು ಹನಿಗವನ ಸಂಕಲನ ಬಿಡುಗಡೆ ಮತ್ತು ಕವಿಗೋಷ್ಠಿ

Mumbai News Desk