32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ





ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ತೃತೀಯ ವರ್ಧಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ ಜನವರಿ 16, 2026ರ ಶುಕ್ರವಾರ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳಿಗ್ಗೆ 05:00 ಗಂಟೆಗೆ – ಕಾಕಡ ಆರತಿ
ಬೆಳಿಗ್ಗೆ 5.ರಿಂದ 6.00ರ ತನಕ ಗಣ ಹೋಮ
ಬೆಳಿಗ್ಗೆ 6.00 ರಿಂದ 7.00ರ ತನಕ ಭಗವಾನ್ ನಿತ್ಯಾನಂದ ಸ್ವಾಮಿಗೆ ಸಿಯಾಳಾಭಿಷೇಕ( ಭಕ್ತರಿಂದ )
ಬೆಳಿಗ್ಗೆ 8. 00 ರಿಂದ 8:30ರ ತನಕ ಮಹಾಪೂಜೆ
ಬೆಳಿಗ್ಗೆ 8:30 ರಿಂದ ಭಜನಾ ಕಾರ್ಯಕ್ರಮ (ವಿವಿಧ ಭಜನಾ ಮಂಡಳಿಗಳಿಂದ )
ಮಧ್ಯಾಹ್ನ 12. 00 ಗಂಟೆಗೆ ಮಹಾಪೂಜೆ
ಮಧ್ಯಾಹ್ನ 12.20ಕ್ಕೆ ಪಲ್ಲಪೂಜೆ
ಮಧ್ಯಾಹ್ನ 12:30 ರಿಂದ ಬಾಲ ಭೋಜನ ಮತ್ತು ಅನ್ನ ಸಂತರ್ಪಣೆ
ಸಂಜೆಯ ಕಾರ್ಯಕ್ರಮ :
ಸಂಜೆ 4:30ಕ್ಕೆ ಪಲ್ಲಕ್ಕಿ ಮೆರವಣಿಗೆ (ಉಡುಪಿ ನಗರದೊಳಗೆ )
ಸಂಜೆ 6.00 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
ರಾತ್ರಿ 7.45 ಕ್ಕೆ ಪಲ್ಲಕ್ಕಿ ಪೂಜೆ
ರಾತ್ರಿ 8.00 ಗಂಟೆಗೆ ಮಹಾಪೂಜೆ
ರಾತ್ರಿ 8:30 ಕ್ಕೆ ಅನ್ನ ಪ್ರಸಾದ ವಿತರಣೆ

ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದಿನವಿಡಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿಯವರ ಅನುಗ್ರಹ ಪಡೆಯುವಂತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಉಡುಪಿಯ ಟ್ರಸ್ಟಿಗಳು, ಆಡಳಿತ ಮಂಡಳಿ, ಶ್ರೀ ನಿತ್ಯಾನಂದ ಆಶ್ರಮ ಪಬ್ಲಿಕ್ ಟ್ರಸ್ಟ್ ಕಾಞಂಗಾಡ್ ನ ಅಧ್ಯಕ್ಷರು ಮತ್ತು ಟ್ರಸ್ಟಿಗಳು ವಿನಂತಿಸಿದ್ದಾರೆ.



Related posts

ಡಿ 24 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ 29ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ.

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk

ಕಾರ್ನಾಡು ಶ್ರೀ ಧರ್ಮಸ್ಥಾನ : ಮಾರ್ಚ್ 08, 09, ಮತ್ತು 10ರಂದು “ವರ್ಷಾವಧಿ ನೇಮೋತ್ಸವ”

Mumbai News Desk

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಆಗಸ್ಟ್ -18 ರಂದು 47 ನೇ ವಾರ್ಷಿಕ ಮಹಾಸಭೆ

Mumbai News Desk