July 23, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಕಾಂತವರ : ಜ. 14ರಿಂದ ವರ್ಷಾವಧಿ ಜಾತ್ರೆ







ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಕಾಂತವರದ ವರ್ಷಾವಧಿ ಜಾತ್ರೆ ರಥೋತ್ಸವ ದಿನಾಂಕ 14.01.2026 ರಿಂದ 23.01.2026 ವರೆಗೆ ಜರಗಲಿದೆ.

ತಾರೀಕು 14/01/2026 ಆದಿತ್ಯವಾರ ಬೆಳಿಗ್ಗೆ 8 ರಿಂದ ಧ್ವಜಾರೋಹಣದೊಂದಿಗೆ ಮೊದಲ್ಗೊಂಡು 23.01.2026 ಮಂಗಳವಾರ ರಾತ್ರಿ ತನಕ ಉತ್ಸವ, ಚಂಡಿಕಾ ಹೋಮ , ಹವನ , ನವಕ ಕಲಶ, ಮಹಾ ಪೂಜೆ, ಕಟ್ಟೆ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ, ನಾಟಕ, ಮಂಡಲೋತ್ಸವ (ಒಳಗಿನ ತೇರು) ಇತ್ಯಾದಿ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕೊನೆಯ ದಿನ ರಾತ್ರಿಗೆ ಶ್ರೀ ಅಣ್ಣಪ್ಪ ದೈವದ ವರ್ಷಾವಧಿ ನೇಮೋತ್ಸವ ಬಹಳ ವಿಜೃಂಭಣೆಯಿಂದ ನಡೆಯಲಿದೆ.

ಈ ಮಹಾ ಕ್ಷೇತ್ರದ ವಾರ್ಷಿಕ ವಿಶೇಷ ರಥೋತ್ಸವಕ್ಕೆ ಭಕ್ತಾಧಿಗಳು, ಮುಂಬೈ ಮಹಾನಗರದಲ್ಲಿ ನೆಲೆಸಿರುವ, ಕಾಂತಾವರ, ಬೇಲಾಡಿ, ಸಾಣೂರು ಹಾಗೂ ಬೆಳುವಾಯಿ, ಪರಿಸರದಗ್ರಾಮಸ್ಥರು, ಭಕ್ತಾಧಿಗಳು ಆಗಮಿಸಿ, ತನು ಮನ ಧನಗಳಿಂದ, ಸಹಕರಿಸಿ, ಶ್ರೀ ದೇವರ, ಹಾಗೂ ಇಷ್ಟ ದೇವರುಗಳ ಕೃಪೆಗೆ, ಪಾತ್ರ ರಾಗಬೇಕಾಗಿ
ಶ್ರೀ. ಕೆ. ಜಯವರ್ಮ ರಾಜ ಬಲ್ಲಾಳ್( ಉತ್ಸವ ಸಮಿತಿಯ ಅಧ್ಯಕ್ಷರು), ಡಾ.ಕೆ. ಜೀವಂಧರ್ ಬಲ್ಲಾಳ್ ಬಾರಾಡಿ ಬೀಡು( ಧರ್ಮ ದರ್ಶಿಗಳು) ಹಾಗೂ ಕೆ. ಕೃಷ್ಣಮೂರ್ತಿ ಭಟ್( ಪ್ರಧಾನ ಅರ್ಚಕರು) ಹಾಗೂ, ಕಾಂತಾವರ, ಗ್ರಾಮದ, ಹತ್ತು ಸಮಸ್ತರು ವಿನಂತಿಸಿದ್ದಾರೆ.

ವಸಂತ ಬುನ್ನಾನ್ : 9970252064.



Related posts

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk