July 22, 2026
Mumbai News Kannada
ಸುದ್ದಿ

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ







ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರಲ್ಲಿ ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ, ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ್ ಬೆಳ್ಚಡ ಇವರು ವಿಸ್ತ್ರುತ ಮಾಹಿತಿ ನೀಡಿದರು, ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ಪೂಜ್ಯಖಾವಂದರಿಂದ ಪಡೆದರು. ಈ ಸಂಧರ್ಭದಲ್ಲಿ ದೇವಾಡಿಗ ಮಹಾಮಂಡಲದ ಅಧ್ಯಕ್ಷರಾದ ಧರ್ಮಪಾಲ್ ದೇವಾಡಿಗ ಇವರು ಉಪಸ್ಥಿತರಿದ್ದರು. ಇದಕ್ಕೆ ಮೊದಲು ಶ್ರೀ ಮಂಜುನಾಥನ ದರ್ಶನ ಪಡೆದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (07/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಐಸಿಎಸ್ ಸಿ  10 ತರಗತಿಯ ಫಲಿತಾಂಶ – ಪೂರ್ಣ ಶ್ರೀಧರ ಭಂಡಾರಿ.ಶೇ  98.2% ಅಂಕ 

Mumbai News Desk

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ, ಮುಂಡ್ಕೂರು ವತಿಯಿಂದ ಏರ್ ಕಂಡಿಷನರ್ ಸ್ಫೋಟಗೊಂಡ ದುರ್ಘಟನೆಯಲ್ಲಿ ಮೃತರಾದ ತಾರಾನಾಥ ವಿ ಬಂಜನ್ ಅವರಿಗೆ ಶ್ರದ್ಧಾಂಜಲಿ.

Mumbai News Desk

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk