September 6, 2026
Mumbai News Kannada
ಪ್ರಕಟಣೆ

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .





ಮುಂಬಯಿ – ಒಕ್ಕಲಿಗ ಸಂಘ ಮಹಾರಾಷ್ಟ್ರ ಇದರ ಮೀರಾ ಭಯಂದರ್ ವಲಯ ಸಮಿತಿಯಿಂದ ಸಂಕ್ರಾಂತಿ ಸಂಭ್ರಮ  ಜ 18 ರಂದು  ರವಿವಾರ  ಅಪರಾಹ್ನ ನಾಲ್ಕು ಗಂಟೆಯಿಂದ ದಯಿಸರ್ ರ್ಪೂರ್ವ ಚೆಕ್ ನಾಕಾ ಸಮೀಪದ ಲತಾ ಮಂಗೇಶ್ಕರ್ ನಾಟ್ಯ ಗ್ರಹ ಸಭಾ ಗ್ರಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅಂದು ಸಂಜೆ 4 ರಿಂದ 5ರ ತನಕ  ಹಳದಿ ಕುಂಕುಮ, 5 ರಿಂದ 7ರ ಕನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಂತರ, ಸಭಾ ಕಾರ್ಯಕ್ರಮ  ಕಾರ್ಯಕ್ರಮ, ಆನಂತರ ಭೋಜನದ ವ್ಯವಸ್ಥೆ ಇದೆ ಈ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಒಕ್ಕಲಿಗರ ಸಂಘ ಮಹಾರಾಷ್ಟ್ರದ ಸ್ಥಾಪಕ ಅಧ್ಯಕ್ಷರದ

ನಾರಾಯಣ ಆರ್.ಗೌಡ, ಅಧ್ಯಕ್ಷರಾದ ಕೆ.ರಾಜೇಗೌಡ, ಕಾರ್ಯ ಧ್ಯಕ್ಷ

ರಂಗಪ್ಪ ಸಿ.ಗೌಡ, ಉಪಕಾರ್ಯಧ್ಯಕ್ಷ ಜಿತೇಂದ್ರ ಜೆ.ಗೌಡ,,

ಉಪಾಧ್ಯಕ್ಷರು

ಉಪಾಧ್ಯಕ್ಷ

ಎ.ಕೆಂಪೇಗೌಡ,. ಜೊತೆ ಕಾರ್ಯದರ್ಶಿ ರವಿ ಪಿ ಗೌಡ, ಕೆ.ಎಂ.ರಾಮು ಸ್ವಾಮೀಜಿ

ಗುರುಸ್ವಾಮಿ (ಶ್ರೀ ಶನೇಶ್ವರ ದೇವಸ್ಥಾನ)ಪ್ರಧಾನ ಕಾರ್ಯದರ್ಶಿ

ಗಂಗಾಧರ ಎನ್.ಗೌಡ,ಖಜಾಂಚಿ

ದೀಪಕ್ ಆರ್.ಗೌಡ್,ಜೊತೆ ಖಜಾಂಚಿ ಅಶೋಕ್ ಕಲ್ಪ್ಪ ಗೌಡ,

ಆಡಳಿತ ಸಮಿತಿ ಸದಸ್ಯರುಗಳಾದ 

ಮಂಜುನಾಥ್ ಸಿ.ಗೌಡ,

 ಸುರೇಶ್ ಸಿ.ಗೌಡ,

ಚಂದ್ರಶೇಖರ ಆರ್.ಗೌಡ, ವಿನಂತಿಸಿಕೊಂಡಿದ್ದಾರೆ,

—–



Related posts

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk

ಮಿಸ್ಟರ್/ಮಿಸ್/ಮಿಸೆಸ್ ಕರ್ನಾಟಕ ಸ್ಟೈಲ್ ಐಕಾನ್‌-2025: ಗ್ರ್ಯಾಂಡ್ ಫಿನಾಲೆ ಡಿ. 18 ರಂದು ನಿಶಿತಾ ಸೂರ್ಯಕಾಂತ್ ಸುವರ್ಣ ಆಯೋಜನೆಯಲ್ಲಿ ‘ಸೀಸನ್‌ 6’ ರ ಅಂತಿಮ ಹಂತ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕೊಡೇರಿ: ನವೆಂಬರ್ 21ರಂದು ಕೊಡೇರಿಯಲ್ಲಿ ಹಕ್ರೆಮಠ ಶ್ರೀ ಜೈನಜಟ್ಟಿಗೇಶ್ವರ ದೇವರ 79ನೇ ವರ್ಷದ ಕಂಬಳೋತ್ಸವ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk