July 23, 2026
Mumbai News Kannada
ಸುದ್ದಿ

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ







ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪೃಥ್ವಿ ಸೇವಾ ಟ್ರಸ್ಟ್ ಮಂಗಳೂರು, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದಿಂದ ಉಚಿತ ಬೃಹತ್ ರಕ್ತದಾನ ಶಿಬಿರವು ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾ ಭಾರತಿ ಕರ್ನಾಟಕ ಇದರ ಕಾರ್ಯದರ್ಶಿಯಾದ ಕೆ ಚನ್ನಯ್ಯ ಸ್ವಾಮಿ ಇವರು ಉದ್ಘಾಟಿಸಿ ಮಾತಾಡಿದರು ರಕ್ತದಾನವು ಖರೀದಿಸಿ ಮಾಡುವ ದಾನವಲ್ಲ ಸ್ವಯಂ ಪ್ರೇರಿತರಾಗಿ ತಮ್ಮ ರಕ್ತವನ್ನು ದಾನ ಮಾಡುವುದೇ ಅಮೂಲ್ಯವಾದ ದಾನ ಎಂದು ನುಡಿದರು. ರೆಡ್ ಕ್ರಾಸ್ ಸಂಸ್ಥೆಯ ಸಿಎ ಶಾಂತರಾಮ್ ಶೆಟ್ಟಿ ಅವರು ಮಾತಾಡಿ ರೇಟ್ ಕ್ರಾಸ್ ಸಂಸ್ಥೆಯು ಇನ್ನೂ ಹಲವಾರು ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು ಈ ರಕ್ತದಾನ ಶಿಬಿರದಲ್ಲಿ ಸುಮಾರು ನೂರಕ್ಕೂ ಮಿಕ್ಕಿ ರಕ್ತದಾನಿಗಳು ಭಾಗವಹಿಸಿದರು.


ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಪೃಥ್ವಿ ಸೇವಾ ಟ್ರಸ್ಟ್ ನ ಅಧ್ಯಕ್ಷೇ ಲೋಲಾಕ್ಷಿ ಫರ್ನಂಡಿಸ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷತ ಕದ್ರಿ, ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ಕಲ್ಪನಾ ಕೋಟಿಯನ್, ಶೈನೀ ಉಪಸ್ಥಿತಿದ್ದರು,


ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷೇ ಅಕ್ಷತಾ ಕದ್ರಿ ಅವರು ಸ್ವಾಗತ ಮಾಡಿದರು, ಪೃಥ್ವಿ ಸೇವಾ ಟ್ರಸ್ಟ್ ನ ಅಧ್ಯಕ್ಷೇ ಲೋಲಾಕ್ಷಿ ಫರ್ನಾಂಡಿಸ್ ವಂದನಾರ್ಪಣೆ ಮಾಡಿದರು, ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಶೈನಿ ಇವರು ನೆರವೇರಿಸಿದರು.



Related posts

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಮಂಗಳೂರು ಕುಲಾಲ ಭವನದ ಉದ್ಘಾಟನೆಯ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸುಧಾರಕ ಸಂಘ ಪುಣೆ ಸದಸ್ಯರಿಗೆ ಆಹ್ವಾನ

Mumbai News Desk

ಮುಂಬೈ : ಶ್ರೇಯಸ್ ಆರ್ ಪೂಜಾರಿ ಗೆ Jee Main ನಲ್ಲಿ ಶೇ. 99.36, ಎಚ್ ಎಸ್ ಸಿ ಯಲ್ಲಿ ಶೇ.89 ಅಂಕ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk