32 C
Mumbai
March 7, 2026
Mumbai News Kannada
ಪ್ರಕಟಣೆ

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.





ಮಹಾವಿಷ್ಣು ಮಂದಿರ ಸಂಚಾಲಕರು ಮುಂಬ್ರಾ ಮಿತ್ರ ಭಜನಾ ಮಂಡಳಿ ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರವು ಫೆಬ್ರವರಿ 08 ರಂದು ಬೆಳಿಗ್ಗೆ 8 ರಿಂದ ಸಂಜೆ 3 ರ ತನಕ , ಕಿಡ್ ಲ್ಯಾಂಡ್ ಇಂಗ್ಲಿಷ್ ಶಾಲೆ, ರಾಮಕೃಷ್ಣ ಹರಿ ಸೊಸೈಟಿ , RBI ಕಾಲೋನಿ , ಕೊಪರ್ ಸ್ಟೇಷನ್ ಹತ್ತಿರ ನೆರವೇರಲಿರುವುದು.

“ರಕ್ತದಾನ ಮಾಡಿ ಜೀವನವೆಂಬ ಉಡುಗೊರೆ ನೀಡಿ ” ಎಂಬ ಆಶಯದೊಂದಿಗೆ
ರಕ್ತದಾನ ಮಾಡಲು ಆಸಕ್ತಿ ಉಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೇಕಾಗಿ ಮಂದಿರದ ಗೌರವ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ ವಿನಂತಿಸಿಕೊಂಡಿದಾರೆ.

ರಕ್ತದಾನ ಮಾನವೀಯತೆಯ ಮಹಾದಾನ.
ನಿಮ್ಮ ಸಣ್ಣ ಸಹಕಾರವೇ ಅನೇಕ ಜೀವಗಳಿಗೆ ಬದುಕಿನ ದಾರಿ ತೋರಿಸಬಹುದು.

ಹೆಚ್ಚಿನ ವಿವರಕ್ಕಾಗಿ ಸಂಪರ್ಕಿಸಿ – ಸಚಿನ್ ಪೂಜಾರಿ [ 9869188260] , ಇಂದುಶೇಖರ್ ಸುವರ್ಣ [8286331700] , ಪ್ರವೀಣ್ ಶೆಟ್ಟಿ [8451801778]



Related posts

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk