July 23, 2026
Mumbai News Kannada
ಸುದ್ದಿ

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ







ಮುಂಬಯಿ : ಅಂಧೇರಿ ಪೂರ್ವ ಜಿ. ಬಿ. ನಗರ ನಿವಾಸಿ ದಿ. ಸುಂದರ ಸುವರ್ಣ ಅವರ ಧರ್ಮಪತ್ನಿ ರೇವತಿ ಸುಂದರ್ ಸುವರ್ಣ (77) ಅವರು ಜ. 22 ರಂದು ಮುಂಜಾನೆ ಹೃದಯಘಾತದಿಂದಾಗಿ ನಿಧನಹೊಂದಿದರು. ಮೃತರು ತೀಯಾ ಸಮಾಜ ಮುಂಬಯಿಯ ಕ್ರೀಯಾಶೀಲ ಸದಸ್ಯ, ತೀಯಾ ಬೆಳಕು ಮಾಸಿಕದ ಮಾಜಿ ಸಂಪಾದಕ ಶ್ರೀಧರ ಎಸ್. ಸುವರ್ಣ ಸೇರಿ ಇಬ್ಬರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಆರ್. ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಸಮಾಜದ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.



Related posts

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk