April 23, 2026
Mumbai News Kannada
ಸುದ್ದಿ

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ





ಮುಂಬಯಿ : ಅಂಧೇರಿ ಪೂರ್ವ ಜಿ. ಬಿ. ನಗರ ನಿವಾಸಿ ದಿ. ಸುಂದರ ಸುವರ್ಣ ಅವರ ಧರ್ಮಪತ್ನಿ ರೇವತಿ ಸುಂದರ್ ಸುವರ್ಣ (77) ಅವರು ಜ. 22 ರಂದು ಮುಂಜಾನೆ ಹೃದಯಘಾತದಿಂದಾಗಿ ನಿಧನಹೊಂದಿದರು. ಮೃತರು ತೀಯಾ ಸಮಾಜ ಮುಂಬಯಿಯ ಕ್ರೀಯಾಶೀಲ ಸದಸ್ಯ, ತೀಯಾ ಬೆಳಕು ಮಾಸಿಕದ ಮಾಜಿ ಸಂಪಾದಕ ಶ್ರೀಧರ ಎಸ್. ಸುವರ್ಣ ಸೇರಿ ಇಬ್ಬರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಆರ್. ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಸಮಾಜದ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.



Related posts

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.

Mumbai News Desk

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk

ಯುಎಇ ಬಂಟ್ಸ್ ನ 47ನೇ ವರ್ಷದ “ಗಲ್ಫ್ ಬಂಟೋತ್ಸವ-2024″* ಡಾ.ಕೆ.ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ” ಪ್ರಶಸ್ತಿ ಪ್ರಧಾನ

Mumbai News Desk

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk