31.6 C
Mumbai
June 7, 2026
Mumbai News Kannada
ಸುದ್ದಿ

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ





ಮುಂಬಯಿ : ಅಂಧೇರಿ ಪೂರ್ವ ಜಿ. ಬಿ. ನಗರ ನಿವಾಸಿ ದಿ. ಸುಂದರ ಸುವರ್ಣ ಅವರ ಧರ್ಮಪತ್ನಿ ರೇವತಿ ಸುಂದರ್ ಸುವರ್ಣ (77) ಅವರು ಜ. 22 ರಂದು ಮುಂಜಾನೆ ಹೃದಯಘಾತದಿಂದಾಗಿ ನಿಧನಹೊಂದಿದರು. ಮೃತರು ತೀಯಾ ಸಮಾಜ ಮುಂಬಯಿಯ ಕ್ರೀಯಾಶೀಲ ಸದಸ್ಯ, ತೀಯಾ ಬೆಳಕು ಮಾಸಿಕದ ಮಾಜಿ ಸಂಪಾದಕ ಶ್ರೀಧರ ಎಸ್. ಸುವರ್ಣ ಸೇರಿ ಇಬ್ಬರು ಪುತ್ರರು, ಒರ್ವ ಪುತ್ರಿ ಹಾಗೂ ಅಪಾರ ಸಂಮಂದಿಕರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಆರ್. ಬೆಳ್ಚಡ, ಅಧ್ಯಕ್ಷ ಕೃಷ್ಣ ಎನ್. ಉಚ್ಚಿಲ್ ಹಾಗೂ ಸಮಾಜದ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.



Related posts

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

*2025-26ನೆಯ ಸಾಲಿನ SSLC ಪರೀಕ್ಷೆಯಲ್ಲಿ ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ**.

Mumbai News Desk

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk