September 6, 2026
Mumbai News Kannada
ಸುದ್ದಿ

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ





ಕಾಂತಾವರ: ಕಾಂತಾವರದ ಶ್ರೀ ಕಾಂತೇಶ್ವರ ದೇವರ ಜಾತ್ರಾ ಮಹೋತ್ಸವದ ರಥೋತ್ಸವದಂದು ಶೋಧನ್ ಎಂ.ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಜೀವಂಧರ ಬಲ್ಲಾಳ್ ಅವರು ಲೋಕಾರ್ಪಣೆಗೊಳಿಸಿದರು.
ಹಿನ್ನೆಲೆ ಗಾಯಕರಾದ ಅನೀಶ್ ಕಿನ್ನಿಗೋಳಿ, ವಿದ್ಯಾ ಬೇಲಾಡಿ, ಬರಹಗಾರ ಶೈಲೇಶ್ ಆಚಾರ್ಯ ಮೈಲೂಟ್ಟು ಮತ್ತು ಸಲಹೆಗಾರರಾದ ಮನೀಶ್ ಶೆಟ್ಟಿ ಕಾಂತಾವರ, ಅಭಿಮಾನ್ ಎಂ.ಜೈನ್ ಮತ್ತು ಶ್ರೀಮನ್ ಎಂ.ಜೈನ್ ಉಪಸ್ಥಿತರಿದ್ದರು.

ಕಾಂತೇಶ್ವರ ದೇವರ ಸುಂದರ ಭಕ್ತಿಗೀತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಇಂದಿನ ದಿನಮಾನಗಳಲ್ಲಿ ಈ ಭಕ್ತಿ ಗೀತೆ ಅತ್ಯಂತ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಭಕ್ತರನ್ನು ತಲುಪಿದ್ದು ವಿಶೇಷವಾಗಿದೆ.



Related posts

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ಕಾಪು ರಂಗತರಂಗದ ಸ್ಥಾಪಕ ಸದಸ್ಯ, ತುಳು ನಾಟಕ ರಂಗದ ಪ್ರತಿಭಾನ್ವಿತ ನಟ ಸುಜಿತ್ ಶೆಟ್ಟಿ ಪಾದೂರು ನಿಧನ

Mumbai News Desk