27.1 C
Mumbai
July 23, 2026
Mumbai News Kannada
ಸುದ್ದಿ

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ







ಕಾಂತಾವರ: ಕಾಂತಾವರದ ಶ್ರೀ ಕಾಂತೇಶ್ವರ ದೇವರ ಜಾತ್ರಾ ಮಹೋತ್ಸವದ ರಥೋತ್ಸವದಂದು ಶೋಧನ್ ಎಂ.ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಜೀವಂಧರ ಬಲ್ಲಾಳ್ ಅವರು ಲೋಕಾರ್ಪಣೆಗೊಳಿಸಿದರು.
ಹಿನ್ನೆಲೆ ಗಾಯಕರಾದ ಅನೀಶ್ ಕಿನ್ನಿಗೋಳಿ, ವಿದ್ಯಾ ಬೇಲಾಡಿ, ಬರಹಗಾರ ಶೈಲೇಶ್ ಆಚಾರ್ಯ ಮೈಲೂಟ್ಟು ಮತ್ತು ಸಲಹೆಗಾರರಾದ ಮನೀಶ್ ಶೆಟ್ಟಿ ಕಾಂತಾವರ, ಅಭಿಮಾನ್ ಎಂ.ಜೈನ್ ಮತ್ತು ಶ್ರೀಮನ್ ಎಂ.ಜೈನ್ ಉಪಸ್ಥಿತರಿದ್ದರು.

ಕಾಂತೇಶ್ವರ ದೇವರ ಸುಂದರ ಭಕ್ತಿಗೀತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಇಂದಿನ ದಿನಮಾನಗಳಲ್ಲಿ ಈ ಭಕ್ತಿ ಗೀತೆ ಅತ್ಯಂತ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಭಕ್ತರನ್ನು ತಲುಪಿದ್ದು ವಿಶೇಷವಾಗಿದೆ.



Related posts

ಕಟೀಲು:ಚಂದು ಪೂಜಾರಿ ನಿಧನ.

Mumbai News Desk

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk