31 C
Mumbai
June 8, 2026
Mumbai News Kannada
ಸುದ್ದಿ

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ





ಕಾಂತಾವರ: ಕಾಂತಾವರದ ಶ್ರೀ ಕಾಂತೇಶ್ವರ ದೇವರ ಜಾತ್ರಾ ಮಹೋತ್ಸವದ ರಥೋತ್ಸವದಂದು ಶೋಧನ್ ಎಂ.ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಜೀವಂಧರ ಬಲ್ಲಾಳ್ ಅವರು ಲೋಕಾರ್ಪಣೆಗೊಳಿಸಿದರು.
ಹಿನ್ನೆಲೆ ಗಾಯಕರಾದ ಅನೀಶ್ ಕಿನ್ನಿಗೋಳಿ, ವಿದ್ಯಾ ಬೇಲಾಡಿ, ಬರಹಗಾರ ಶೈಲೇಶ್ ಆಚಾರ್ಯ ಮೈಲೂಟ್ಟು ಮತ್ತು ಸಲಹೆಗಾರರಾದ ಮನೀಶ್ ಶೆಟ್ಟಿ ಕಾಂತಾವರ, ಅಭಿಮಾನ್ ಎಂ.ಜೈನ್ ಮತ್ತು ಶ್ರೀಮನ್ ಎಂ.ಜೈನ್ ಉಪಸ್ಥಿತರಿದ್ದರು.

ಕಾಂತೇಶ್ವರ ದೇವರ ಸುಂದರ ಭಕ್ತಿಗೀತೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಇಂದಿನ ದಿನಮಾನಗಳಲ್ಲಿ ಈ ಭಕ್ತಿ ಗೀತೆ ಅತ್ಯಂತ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಭಕ್ತರನ್ನು ತಲುಪಿದ್ದು ವಿಶೇಷವಾಗಿದೆ.



Related posts

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

Mumbai News Desk